ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ ಸವಾಲೆಸೆದ ಸಿಎಂ
ವಿಜಯ ದರ್ಪಣ ನ್ಯೂಸ್ ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ ಸವಾಲೆಸೆದ ಸಿಎಂ ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೆ ಬಜೆಟ್ ನಲ್ಲಿ ತೆಗೆದಿಟ್ಟ ಅನುದಾನದ ಲೆಕ್ಕ ಮುಂದಿಟ್ಟ ಸಿಎಂ ಈ ಬಾರಿ ಬಜೆಟ್ ನಲ್ಲಿ ಅಭಿವೃದ್ಧಿಗೆ ಮೀಸಲಿಟ್ಟ ಹಣ 1.20 ಲಕ್ಷ ಕೋಟಿ ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 10: ಬಜೆಟ್ ನಲ್ಲಿ ಗ್ಯಾರಂಟಿಗಳ ಜೊತೆಗೂ ಅಭಿವೃದ್ಧಿಗೆ ಅಪಾರ ಅನುದಾನ ಇಡಲಾಗಿದ್ದು, ಈ ಸತ್ಯವನ್ನು ಚರ್ಚಿಸಲು ರಾಜ್ಯದ ಜನರ ಮುಂದೆ ಬಹಿರಂಗ ಚರ್ಚೆ…