ಕಿತ್ತೋದ್ ನನ್ಮಗ’ ಹೇಳಿಕೆ: ಜಗ್ಗೇಶ್ ವಿರುದ್ಧ ವರ್ತೂರ್ ಅಭಿಮಾನಿಗಳ ಆಕ್ರೋಶ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಫೆಬ್ರವರಿ 18: ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ‘ರಂಗನಾಯಕ’ ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಹೇಳಿದ ಮಾತೊಂದು ವಿವಾದಕ್ಕೀಡಾಗಿದ್ದು, ಆಕ್ರೋಶ ವ್ಯಕ್ತವಾಗಿದೆ. ರಂಗನಾಯಕ’ ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಜಗ್ಗೇಶ್ ಹುಲಿ ಉಗುರಿನ ಪ್ರಕರಣದ ಬಗ್ಗೆ ಹೇಳುತ್ತಾ, “ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ” ಎಂದು ಹೇಳಿದ್ದರು.ವರ್ತೂರ್ ಸಂತೋಷ್ ಬಗ್ಗೆ ಜಗ್ಗೇಶ್ ಹೀಗೆ ಹೇಳಿದ್ದಾರೆ, ಹಿರಿಯ ನಟನಾಗಿ ರಾಜ್ಯಸಭಾ ಸದಸ್ಯ…

Read More

ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ:ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಕಾಯಕಯೋಗಿ ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ:ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 17 : ಜಗದ್ಗುರು ಮಹಾ ಮಾನವತಾವಾದಿ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ…

Read More

ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್

ವಿಜಯ ದರ್ಪಣ ನ್ಯೂಸ್ ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್ ಕಾಂಗ್ರೆಸ್‌ಗೆ ಕೈಚಾಚುವ ಭರದಲ್ಲಿ ಬಿಜೆಪಿ ಪಕ್ಷಕ್ಕೆ ಜಾಡಿಸಿ ಒದ್ದು ಮಂತ್ರಿಯಾಗುವ ಹೆಜ್ಜೆ ಇಟ್ಟು ಎಡವಿ ಚುನಾವಣೆಯಲ್ಲಿ ಸೋತು ಮೂಲೆ ಸೇರಿದ್ದ ಉತ್ತರ ಕರ್ನಾಟಕದಲ್ಲಿ ತಾನೇ ಲಿಂಗಾಯತರಿಗೆ ಲೀಡರ್ ಎಂದು ತನ್ನ ಚೇಲಾಗಳು ಕರೆಯುವಂತೆ ಮಾಡುತ್ತಿದ್ದ, ಮುಖ್ಯಮಂತ್ರಿ ಮಾಡಿದ್ದ ಪಕ್ಷವನ್ನೇ “ಹಚಾ” ಎಂದು ಕಾಂಗಿಗಳನ್ನು ಪ್ರೀತಿ ಮಾಡಲು ಹೋಗಿದ್ದ ಜಗದೀಶ್ ಶೆಟ್ಟರ್ ಎಂಬ ಸ್ವಘೋಷಿತ ನಾಯಕ ತಾನು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋದ…

Read More

ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ವಿಜಯ ದರ್ಪಣ ನ್ಯೂಸ್  ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ: ಗ್ರಾಮೀಣ ಬಂದ್ ಗೆ ಬೆಂಬಲಿಸಿದ ಚನ್ನರಾಯಪಟ್ಟಣ ರೈತ ಹೋರಾಟಗಾರರು…. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಧರಣಿ ಸ್ಥಳದಲ್ಲಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಮತ್ತು ಅಲ್ಲಿ ರೈತರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ರೈತರು ಪ್ರತಿಭಟನಾ ಸಭೆ ನಡೆಸಿದರು. ಒಕ್ಕೂಟ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದು ಕೃಷಿ ಸಂಬಂಧಿತ ಕಾಯ್ದೆಗಳನ್ನು ಹಿಂಪಡೆಯುವಂತೆ ದೆಹಲಿ…

Read More

ಸಂವಿಧಾನ ಜಾಗೃತಿಗಾಗಿ ಸೈಕಲ್ ಏರಿದ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಸಂವಿಧಾನ ಜಾಗೃತಿಗಾಗಿ ಸೈಕಲ್ ಏರಿದ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 16 :- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೈಕಲ್ ಏರುವ ಮೂಲಕ ವಿನೂತನವಾಗಿ ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಇಂದು ನಡೆದ ಸಂವಿಧಾನ ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ ಭಾರತ ಸಂವಿಧಾನ ಅಂಗೀಕಾರವಾಗಿ 75 ವರ್ಷ ಪೂರೈಸಿದ…

Read More

ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದ ಸಿ.ಇ.ಒ ಡಾ.ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್ ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದ ಸಿ.ಇ.ಒ ಡಾ.ಕೆ.ಎನ್ ಅನುರಾಧ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 15 :- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ, ಹಾದ್ರಿಪುರ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಂವಿಧಾನ ಜಾಗೃತಿ ಜಾಥ ಮೆರವಣಿಗೆ ಅದ್ಧೂರಿಯಾಗಿ ನಡೆಸಲಾಯಿತು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ…

Read More

ಸಂವಿಧಾನ ಜಾಗೃತಿ ಜಾಥವನ್ನು ಯಶಸ್ವಿಗೊಳಿಸಲು ಸಿ.ಇ.ಒ ಡಾ.ಕೆ.ಎನ್ ಅನುರಾಧ ಕರೆ

ವಿಜಯ ದರ್ಪಣ ನ್ಯೂಸ್ ಸಂವಿಧಾನ ಜಾಗೃತಿ ಜಾಥವನ್ನು ಯಶಸ್ವಿಗೊಳಿಸಲು ಸಿ.ಇ.ಒ ಡಾ.ಕೆ.ಎನ್ ಅನುರಾಧ ಕರೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 14 : ಕರ್ನಾಟಕ ಸರ್ಕಾರದ ವತಿಯಿಂದ ಭಾರತದ ಸಂವಿಧಾನವು ಅಂಗೀಕರಿಸಿಕೊಂಡು 75ನೇ ವರ್ಷದ ಆಚರಣೆಯ ಪ್ರಯುಕ್ತ ಜನವರಿ 26 ರಿಂದ ಫೆಬ್ರವರಿ 23 ರವರೆಗೆ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಜನವರಿ 26 ರಿಂದ ಫೆಬ್ರವರಿ…

Read More

ಮಹಿಳೆ ಮೇಲೆ ದೌರ್ಜನ್ಯ : ಎಸ್.ಐ ಸೇರಿ ಪೊಲೀಸ್ ಪೇದೆಗಳ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್ ಮಂಡ್ಯ ಫೆಬ್ರವರಿ 14:- ಮಹಿಳೆ ಮೇಲೆ ದೌರ್ಜನ್ಯ ದೌರ್ಜನ್ಯ ಮಾಡಿರುವ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಯ್ಯನ್ ಗೌಡ ಸೇರಿದಂತೆ ಠಾಣೆಯ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಪೂರ್ವ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಮಹಿಳೆ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮಂಡ್ಯದ ಅಶೋಕನಗರದ ಒಂದನೇ ಕ್ರಾಸ್…

Read More

ಪರೀಕ್ಷೆಯ ಹಬ್ಬ ಸಂಭ್ರಮಿಸಿ : ಜಯಶ್ರೀ .ಜೆ.ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್ ಪರೀಕ್ಷೆಯ ಹಬ್ಬ ಸಂಭ್ರಮಿಸಿ : ಜಯಶ್ರೀ .ಜೆ.ಅಬ್ಬಿಗೇರಿ ಇನ್ನೇನು ಕೆಲ ದಿನಗಳಲ್ಲಿ ಸಾಲು ಸಾಲು ಪರೀಕ್ಷೆಗಳು ಬರಲಿವೆ. ಅಂದರೆ ಒಂದು ತರಹ ಪರೀಕ್ಷೆಯ ಸುಗ್ಗಿ, ಪರೀಕ್ಷೆ ಹಬ್ಬ ಅನ್ನಿ. ಇದೇನ್ರಿ ನೀವು ಪರೀಕ್ಷೆಯನ್ನು ಹಬ್ಬಕ್ಕೆ ಹೋಲಿಸುತ್ತಿದ್ದೀರಿ ಅನ್ನುವ ಪ್ರಶ್ನೆ ನಿಮ್ಮದು ಅಂತ ನನಗೆ ಖಂಡಿತ ಗೊತ್ತು. ಕಿರಿಕಿರಿ ಎನಿಸುವ ಪರೀಕ್ಷೆಯನ್ನು ಅದ್ಹೇಗೆ ಸಂಭ್ರಮಿಸುವುದು ಅಂತೀರೇನು? ಪರೀಕ್ಷೆಯೆಂಬುದು ನೀವು ಊಹಿಸಿರದ ಯಾವುದೋ ಮೂಲೆಯಿಂದ ಬಂದಿರುವಂತಹದು ಅಲ್ಲ. ಒಮ್ಮೆಲೇ ಬಂದು ಬೀಳುವಂತಹದಲ್ಲ. ಆಕಸ್ಮಿಕವಾದುದು ಅಲ್ಲ. ಮಳೆಯ…

Read More

ಪ್ರೀತಿ ಪ್ರೇಮ ಪ್ರಣಯ ಮತ್ತು ನಮ್ಮ ಆತ್ಮಸಾಕ್ಷಿ……

ವಿಜಯ ದರ್ಪಣ ನ್ಯೂಸ್ ಪ್ರೀತಿ ಪ್ರೇಮ ಪ್ರಣಯ ಮತ್ತು ನಮ್ಮ ಆತ್ಮಸಾಕ್ಷಿ…… ಫೆಬ್ರವರಿ 14: ವ್ಯಾಲೆಂಟೈನ್ ಳ ಪ್ರೇಮ ಪತ್ರದ ಉತ್ಕಟ ಪ್ರೀತಿಯ ನವಿರು ಭಾವನೆಗಳು ಉಕ್ಕಿ ಹರಿಯುವ ದಿನದಂದು ಇಲ್ಲೊಬ್ಬ ನತದೃಷ್ಟ ಹೆಣ್ಣಿನ ಬದುಕಿನ ಕಥೆಗೂ ಸ್ವಲ್ಪ ಕಿವಿಗೊಡಿ…… ಪ್ರೀತಿ ಪ್ರೇಮ ಪ್ರಣಯ ಜೀವನದ ಅದ್ಬುತ ಸಾರ ಎಂಬುದು ನಿಜ. ಆದರೆ ಅದು ಕೆಲವರ ಪಾಲಿಗೆ ಮಾರಕವೂ ಆಗಬಹುದು. ನಮ್ಮ ನಡುವಿನ ಹೆಣ್ಣೊಬ್ಬಳ ಅನುಭವ ಆಕೆಯ ಮಾತಿನಲ್ಲಿಯೇ ಕೇಳಿ…. ನಿಮ್ಮೊಳಗೂ ಒಂದು ಸಾಮಾಜಿಕ ಮತ್ತು ನೈತಿಕ…

Read More