‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ

ವಿಜಯ ದರ್ಪಣ ನ್ಯೂಸ್ ‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ ಬೆಂಗಳೂರು ಜನವರಿ 06 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ-ಸದಸ್ಯರ ಹುದ್ದೆ ಮಾರಾಟವಾಗುತ್ತಿದೆಯಾ? ಈ ರೀತಿಯ ನಡೆ ರಾಜಕಾರಣಿಗಳ ಹಿಂಬಾಲಕರಿಂದ ನಡೆಯುತ್ತಿದೆಯೇ? ಈ ರೀತಿಯ ಸಂಶಯವೊಂದು ಸಾಮಾಜಿಕ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರ ಪತ್ರದಿಂದ ಬೆಳಕಿಗೆ ಬಂದಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಗಾಡಿಗೆ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ನೇಮಕ ಮಾಡುವ ಪ್ರಯತ್ನ…

Read More

ಬೈಕ್ ಶೋ ರೂಂ ನಲ್ಲಿ ಗಲಾಟೆ :ಗ್ರಾಹಕನ ಹತ್ಯೆ.

ವಿಜಯ ದರ್ಪಣ ನ್ಯೂಸ್ ಬೈಕ್ ಶೋ ರೂಂ ನಲ್ಲಿ ಗಲಾಟೆ :ಗ್ರಾಹಕನ ಹತ್ಯೆ. ಮಡಿಕೇರಿ: ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ‌ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ‌ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22) ಮೃತಪಟ್ಟಿದ್ದಾನೆ. ಮಡಿಕೇರಿ ಗಣಪತಿ ಬೀದಿ‌ ನಿವಾಸಿ ವೆಲ್ಡರ್ ಸಜಿದ್ ಮೃತಪಟ್ಟವನು. ಕುಶಾಲನಗರದಲ್ಲಿ ಮೈಸೂರು ರಸ್ತೆಯಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ ನಿವಾಸಿ ಸಾಜೀದ್ ಎಂಬಾತನ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು…

Read More

ನೆಲಮಾಳಿಗೆಯಲ್ಲಿನ ಒಂದಷ್ಟು ಬದುಕು…..

ವಿಜಯ ದರ್ಪಣ ನ್ಯೂಸ್ ನೆಲಮಾಳಿಗೆಯಲ್ಲಿನ ಒಂದಷ್ಟು ಬದುಕು……. ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಬದುಕಿನ ಅತ್ಯಂತ ನೋವಿನ ಘಟನೆಗಳಿಗೆ ಸಾಕ್ಷಿಯಾಗಿರುವ ನಮ್ಮ ಸಮಕಾಲೀನ ಸಂದರ್ಭದಲ್ಲಿ ಒಂದು ನೋಟ…… ಕೇಳಲು, ಓದಲು ಹಿಂಸೆಯಾದರೆ ಕ್ಷಮೆಇರಲಿ…… ರಸ್ತೆ ಬದಿಯಲ್ಲಿ ಅನಾಥರಂತೆ ಸಾಯುವ ಮಾಹಿತಿಯೇ ಇಲ್ಲದ ಬಹಳಷ್ಟು ಜನರು ಇನ್ನೂ ಈ ಸಮಾಜದಲ್ಲಿ ಇದ್ದಾರೆ…… ತನ್ನ ಕುಟುಂಬದವರ ಎರಡೊತ್ತಿನ ಊಟಕ್ಕಾಗಿ ದಿನನಿತ್ಯ 5/6 ಜನರಿಗೆ ತನ್ನ ಮುದಿ ದೇಹವನ್ನು ಮಾರಿಕೊಳ್ಳುವ ಮಹಿಳೆಯರು ಈಗಲೂ ಇದ್ದಾರೆ…… ಇನ್ನೂ ಟಿವಿ ಮೊಬೈಲ್‌ ಅಕ್ಷರ ಜ್ಞಾನ ತಿಳಿಯದ…

Read More

ಕಾರ್ಮಿಕರ ಉಚಿತ ವೈದ್ಯಕೀಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿದ ನ್ಯಾಯಮೂರ್ತಿ ಎಂ.ಎಲ್ ರಘನಾಥ್

ವಿಜಯ ದರ್ಪಣ ನ್ಯೂಸ್ ಕಾರ್ಮಿಕರ ಉಚಿತ ವೈದ್ಯಕೀಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿದ ನ್ಯಾಯಮೂರ್ತಿ ಎಂ.ಎಲ್ ರಘನಾಥ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 5 :-ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮತ್ತು ಕಾರ್ಮಿಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಇ-ಶ್ರಮ್,…

Read More

ಪತ್ರಕರ್ತರ ಕಿವಿಗೆ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಇಟ್ಟಂತ ಹೂವನ್ನು ಸಾಮಾಜಿಕ ಹರಿಕಾರ ಸಿದ್ದರಾಮಯ್ಯ ಮರು ಮುಡಿಸುವರೇ.

ವಿಜಯ ದರ್ಪಣ ನ್ಯೂಸ್ ಪತ್ರಕರ್ತರ ಕಿವಿಗೆ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಇಟ್ಟಂತ ಹೂವನ್ನು ಸಾಮಾಜಿಕ ಹರಿಕಾರ ಸಿದ್ದರಾಮಯ್ಯ ಮರು ಮುಡಿಸುವರೇ. ಬೆಂಗಳೂರು: 2024ರ ಫೆಬ್ರವರಿ 3ಮತ್ತು 4ರಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತುಗಳು ಚರ್ಚೆಗೆ ಕಾರಣವಾಗಿದೆ. ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಮೌಢ್ಯಬಿತ್ತುವ ಪಟ್ಟಭದ್ರರ ವಿರುದ್ಧ ನಿಷ್ಠುರವಾಗಿರಬೇಕು. ಪ್ರಜಾಪ್ರಭುತ್ವ…

Read More

ಗೋಕುಲಾಷ್ಟಮಿಗು ಇಮಾಮ್ ಸಾಬಿಗೂ ಸಂಬಂಧ ಕಲ್ಪಿಸಿಕೊಟ್ಟ ಕವಿ.

ಗೋಕುಲಾಷ್ಟಮಿಗು ಇಮಾಮ್ ಸಾಬಿಗೂ ಸಂಬಂಧ ಕಲ್ಪಿಸಿಕೊಟ್ಟ ಕವಿ. ‘ಉತ್ಥಾನ’ ಮಾಸಪತ್ರಿಕೆಯಲ್ಲಿ ಕೆಲಸಮಾಡುತ್ತಿದ್ದ ದಿನಗಳವು. ತಿಂಗಳಿಗೆ ಸರಿ ಸುಮಾರು ೧೬೦೦ ರೂ ಸಂಬಳದ ನನಗೆ ಬೆಂಗಳೂರು ಮತ್ತು ಬೆಂಗಳೂರಿಗೆ ನಾನು ಅಪ್ಪಟ ಅಪರಿಚಿತರೇ ಬಿಡಿ. ಬೆಂಗಳೂರು ನನ್ನ ಪಾಲಿಗೆ ಅಗಾಧ ವಸ್ತು-ವಿಷಯ-ವ್ಯಕ್ತಿಗಳನ್ನು ಒಡಲೊಳಗಿಟ್ಟು ಕೊಂಡ ಮಾಯಾಗೋಳದಂತೆಯೇ ಭಾಸವಾಗುತ್ತಿದ್ದುದೂ ಕೂಡ ಇದೇ ಬೆಂದಕಾಳೂರು. ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಇಂಥಹ ಬೆಂಗಳೂರು ಎಂಬ ಊರು ಹಾಗೆ ಸೂರಿಲ್ಲದ ಎಲ್ಲರನ್ನು ತಳ ಊರಲು ಬಿಡುವುದೂ ಇಲ್ಲ ಎಂಬ ಸತ್ಯದ ನಡುವೆ ಸಿಕ್ಕದ್ದು…

Read More

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್

ವಿಜಯ ದರ್ಪಣ ನ್ಯೂಸ್ ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್ ದಾವಣಗೆರೆ ಫೆ 3: ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ…

Read More

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಂಬೂರಿ ಜವರಯ್ಯ ನಿಧನ

ವಿಜಯ ದರ್ಪಣ ನ್ಯೂಸ್ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಂಬೂರಿ ಜವರಯ್ಯ ನಿಧನ ಮಂಡ್ಯ :ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ ತಂಬೂರಿ ಜವರಯ್ಯ ಅವರು ಫೆಬ್ರವರಿ 2 ರಂದು ಅನಾರೋಗ್ಯದಿಂದ ನಿಧನರಾಗಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂತಾಪ ಸೂಚಿಸಿದೆ. ತಂಬೂರಿ ಜವರಯ್ಯ ಅವರು ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದವರಾಗಿದ್ದು, ಜಂಬಾಡಿ ದಾಸಯ್ಯ ಮತ್ತು ಗಿರಿಜಮ್ಮನವರ ಮಗನಾಗಿ 1938 ರಲ್ಲಿ ಜನಿಸಿದರು. 5 ನೇ ತರಗತಿಯವರೆಗೆ ಬಸರಾಳು ಸರ್ಕಾರಿ ಶಾಲೆಯಲ್ಲಿ ಓದಿದ್ದ ಇವರು ಬಡ ಕುಟುಂಬದಲ್ಲಿ ಜನಿಸಿದ್ದರಿಂದ ಉನ್ನತ ಶಿಕ್ಷಣ…

Read More

ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್ ಭಾರತೀಯ ಜನತಾ ಪಕ್ಷದ  ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್​ಕೆ ಅಡ್ವಾಣಿ ಅವರು ದೇಶದ ಪರಮೋಚ್ಚ ಗೌರವವಾದ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ. ತಮ್ಮ ರಾಜಕೀಯ ಗುರುವೂ ಆಗಿರುವ ಎಲ್ ಕೆ ಅಡ್ವಾಣಿ ಅವರಿಗೆ ಶನಿವಾರ ಭಾರತ ರತ್ನ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಥ ಮಹಾನ್ ನಾಯಕನಿಂದ ಕಲಿಯಲು ಅಸಂಖ್ಯ ಅವಕಾಶಗಳು ದೊರೆತಿರುವುದು ಪುಣ್ಯ ವಿಶೇಷ ಎಂದು ಬಣ್ಣಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಎಲ್ ಕೆ ಅಡ್ವಾಣಿ ಜೀಯವರ ದಶಕಗಳ ಸುದೀರ್ಘ…

Read More

ಮಾವು ಬೆಳೆಯನ್ನು ರೋಗದಿಂದ ಸಂರಕ್ಷಿಸುವ ವಿಧಾನ

ವಿಜಯ ದರ್ಪಣ ನ್ಯೂಸ್ ಮಾವು ಬೆಳೆಯನ್ನು ರೋಗದಿಂದ ಸಂರಕ್ಷಿಸುವ ವಿಧಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 2 : ಮಾವಿನ ಬೆಳೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಭಾಗಗಳಲ್ಲಿ ಡಿಸೆಂಬರ್ ಮಾಹೆಯಿಂದ ಪ್ರಾರಂಭವಾಗಿ ಫೆಬ್ರವರಿ ಮಾಹೆಯ ಅಂತ್ಯದವರೆಗೂ ಸಹ ಹೂ ಬಿಡುವ ಪ್ರಕ್ರಿಯೆ ಕಾಣ ಬರುತ್ತದೆ. ಹೂ ಬಿಡುವ ಅವಧಿಯಲ್ಲಿ ಉಪದ್ರವ ಕೀಟಗಳಾದ ಜಿಗಿಹುಳು, ಹೂತೆನೆ/ಕುಡಿ ಕೊರಕ, ಥ್ರಿಪ್ಸ್, ನುಸಿ, ಹಿಟ್ಟು ತಿಗಣೆ, ಓಟೆ ಕೊರಕ ಹಾಗೂ ರೋಗಗಳಾದ ಹೂತೆನೆ ಕಪ್ಪಾಗುವ ರೋಗ, ಬೂದಿ ರೋಗ, ಕಾಡಿಗೆ…

Read More