ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಕು: ಸಂಸದ ಪ್ರತಾಪ್ ಸಿಂಹ

ವಿಜಯ ದರ್ಪಣ ನ್ಯೂಸ್. ಮಡಿಕೇರಿ ಜನವರಿ 28:ಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಿಂಹ ತಿರುಗೇಟು. ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಿಮ್ಮ ಮಾತನ್ನು ನಿಮ್ಮೂರಾದ ಮೈಸೂರಿನ ಜನರೇ ನಂಬೋದಿಲ್ಲ ಸಿದ್ದರಾಮಯ್ಯನವರೇ, ದೇಶಪ್ರೇಮಿಗಳಾದ ಕೊಡಗಿನ ಜನ ನಂಬುತ್ತಾರೆಯೇ ಎಂದು ವ್ಯಂಗ್ಯವಾಡಿದ ಪ್ರತಾಪ್ ಬಿಜೆಪಿ ಸಕಾ೯ರದ ಯೋಜನೆಗಳು, ಬಿಜೆಪಿ ನೀಡಿದ ಅನುದಾನಗಳನ್ನೇ ನೀವು ನೀಡಿದ್ದು ಎಂದು ಸುಳ್ಳಿನಿಂದ ಬಿಂಬಿಸಿ ಉದ್ಘಾಟಿಸಿ, ಭೂಮಿ ಪೂಜೆ ಮಾಡಲು ನಾಚಿಕೆಯಾಗೋದಿಲ್ಲವೇ ಎಂದು ಸಿದ್ದರಾಮಯ್ಯ, ಕಾಂಗ್ರೆಸ್ ಸಕಾ೯ರದ ವಿರುದ್ದ…

Read More

ಪ್ರೀತಿ ಎಂಬ ಮಾಯಾ ಜಿಂಕೆಯ ಹಿಂದೆ…….

ವಿಜಯ ದರ್ಪಣ ನ್ಯೂಸ್ ಪ್ರೀತಿ……….. ಪ್ರೀತಿ ಎಂಬ ಮಾಯಾ ಜಿಂಕೆಯ ಹಿಂದೆ…….. ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು…………… ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬಿಡುತ್ತಾರೆ. ಅದು ಎಷ್ಟು ಆಳವಾಗಿ ಇರುತ್ತದೆಯೆಂದರೆ ಎಷ್ಟೋ ಮುಗ್ಧ ಮನಸ್ಸುಗಳು ಅಲ್ಲಿಂದ ಹೊರ ಬರುವ ದಾರಿಯನ್ನೇ ಗುರುತಿಸಲು ವಿಫಲರಾಗುತ್ತಾರೆ. ಒಂದು ವೇಳೆ ಪ್ರೀತಿಯ ಆಳದಲ್ಲಿ ಅವರಿಗೆ ಒಂದಷ್ಟು…

Read More

75ನೇ ಗಣರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ.

 ವಿಜಯ ದರ್ಪಣ ನ್ಯೂಸ್ ಜಿಲ್ಲಾಡಳಿತ ಭವನದಲ್ಲಿ‌ 75ನೇ ಗಣರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 26 : “75ನೇ ಗಣರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು….

Read More

ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್ ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 25 : ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಹೇಳಿದರು. ಜಿಲ್ಲಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು…

Read More

ಸಂವಿಧಾನ ಜಾಗೃತಿ ಜಾಥಗೆ ಅಗತ್ಯ ಸಿದ್ಧತೆ ಕೈಗೊಳ್ಳಿ:ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

 ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ  :- ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ…

Read More

ದೇವನಹಳ್ಳಿ ತಾಲ್ಲೂಕು ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ.

ವಿಜಯ ದರ್ಪಣ ನ್ಯೂಸ್. ಖನಿಜ ಭವನದಲ್ಲಿ ನಡೆದ ಸಭೆ: ಭೂಸ್ವಾಧೀನಕ್ಕೆ ಪರ-ವಿರೋಧ, ಸಿಎಂ ಜತೆ ಅಂತಿಮ ಚರ್ಚೆ. ದೇವನಹಳ್ಳಿ ತಾಲ್ಲೂಕು ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ. ಬೆಂಗಳೂರು ಜನವರಿ 24: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ…

Read More

ಸರ್ಕಾರವು ಕಳೆದ 10 ವರ್ಷಗಳಲ್ಲಿ 50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (ಎನ್ಎಫ್ಎಸ್ಯು) ಮಂಗಳವಾರ ನಡೆದ 5ನೇ ಅಂತಾರಾಷ್ಟ್ರೀಯ ಮತ್ತು 44ನೇ ಅಖಿಲ ಭಾರತ ಅಪರಾಧ ವಿಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ , ಕಳೆದ 10 ವರ್ಷಗಳಲ್ಲಿ ಸರ್ಕಾರವು 50 ದಶಕಗಳಿಗೂ ಹೆಚ್ಚಿನ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ. ಹೊಸ ಕಾನೂನುಗಳಲ್ಲಿ ತಂತ್ರಜ್ಞಾನದ ಬಳಕೆಯಿಂದ, ನವ ಭಾರತದಲ್ಲಿ ನ್ಯಾಯವು ಈಗ ಎಲ್ಲರಿಗೂ ಸುಲಭವಾಗಿ…

Read More

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕಮಾಂಡರ್ ಆಗಿ ಪುಣ್ಯಪೊನ್ನಮ್ಮ ಆಯ್ಕೆ.

ವಿಜಯ ದರ್ಪಣ ನ್ಯೂಸ್ ಜನವರಿ 23: ಮಡಿಕೇರಿಯ ಪುಣ್ಯ ಪೊನ್ನಮ್ಮ ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್ ನಲ್ಲಿ ಎನ್‌.ಸಿ.ಸಿ.ಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಪಾಲ್ಗೊಳ್ಳುತ್ತಿದ್ದಾಳೆ. ಪುಣ್ಯ ಪೊನ್ನಮ್ಮ ಮಡಿಕೇರಿಯ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ ಮತ್ತು ಫೀಲ್ಡ್ ಕಾರ್ಯಪ್ಪ ಕಾಲೇಜು ಉಪನ್ಯಾಸಕಿ ವಿನಿತ ದೇಚಮ್ಮ ದಂಪತಿಯ ಪುತ್ರಿಯಾಗಿದ್ದಾಳೆ. ಎನ್‌ಸಿಸಿ ಕೆಡೆಟ್ ಆಗಿ ಹಲವಾರು ಕ್ಯಾಂಪ್ ಗಳಲ್ಲಿ ಪಾಲ್ಗೊಂಡು ಅತ್ಯುತ್ತಮ ಸಾಧನೆ ತೋರಿದ್ದಾಳೆ. ಪ್ರಸ್ತುತ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾನಿಲಯದಲ್ಲಿ ಮೂರನೇ…

Read More

ಬೈಕೆರೆ ನಾಗೇಶ್ ನಾಡಿನ ಅಪರೂಪದ ಅಧಿಕಾರಿ.

ವಿಜಯ ದರ್ಪಣ ನ್ಯೂಸ್ ಸಜ್ಜನ ಸಹೃದಯಿ ಬೈಕೆರೆ ನಾಗೇಶ್ (72) ಇಷ್ಟು ಬೇಗ ನಮ್ಮನ್ನು ಅಗಲುವರು ಎಂದು ನಿರೀಕ್ಷಿಸಿರಲಿಲ್ಲ. ಸಕಲೇಶಪುರ ತಾಲ್ಲೂಕು ಕುಗ್ರಾಮ ಬೈಕೆರೆಯಿಂದ ದೆಹಲಿ ತನಕ ನಾಗೇಶ್ ಪಯಣಿಸಿದ ಹಾದಿ ನೋಡಿದರೆ ಎಂಥವರಿಗೂ ನಿಬ್ಬೆರಗಾಗುವಂತಾದ್ದು. ಯಾರ ವೈರತ್ವವನ್ನು ಕಟ್ಟಿಕೊಳ್ಳದ ಮುಗುಳ್ನಗೆ ಸ್ನೇಹತ್ವದಲ್ಲಿಯೇ ತನ್ನವರನ್ನಾಗಿಸಿಕೊಂಡು ಎಲ್ಲರೊಳಗೂ ಸರಳ ವ್ಯಕ್ತಿತ್ವದ ಛಾಪು ಮೂಡಿಸುತ್ತಿದ್ದ ನಾಗೇಶ್ ನಾಡಿನ ಅಪರೂಪದ ಕ್ರಿಯಾಶೀಲ ಅಧಿಕಾರಿ. ಜಾಫರ್ ಷರೀಫ್ ಬಳಿ ಆಪ್ತ ಕಾರ್ಯದರ್ಶಿಯಾಗಿ ದೆಹಲಿಯತ್ತ ಮುಖ ಮಾಡಿದವರು ಮತ್ತೆ ರಾಜ್ಯ ಸೇವೆಗೆ ಹಿಂತಿರುಗಲಿಲ್ಲ. ದೆಹಲಿಯನ್ನು…

Read More

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ……

ವಿಜಯ ದರ್ಪಣ ನ್ಯೂಸ್ ಜನವರಿ 21 ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ…… ಕರ್ನಾಟಕ ಸರ್ಕಾರದ ಘೋಷಣೆ……. ಘೋಷಣೆಯ ಹಿಂದಿನ ವಿವಿಧ ಮುಖಗಳು…… ಮೊದಲನೆಯ ಮುಖ….  ಘೋಷಣೆಯ ಹಿಂದೆ ಮುಂದಿನ ಲೋಕಸಭಾ ಚುನಾವಣೆಯ‌ ಮತಗಳಿಕೆಯ ರಾಜಕಾರಣ ಇರಬಹುದೇ ಎಂದರೆ ಖಂಡಿತ ಇದೆ ಅದು ಬಹಿರಂಗ ಸತ್ಯ. ಯಾವ ರೀತಿ ಅಯೋಧ್ಯೆ ರಾಮ ಮಂದಿರವನ್ನು ಆತುರಾತುರವಾಗಿ ಕಾರ್ಪೊರೇಟ್ ಶೈಲಿಯಲ್ಲಿ ಉದ್ಘಾಟನೆ ಮಾಡುತ್ತಾರೋ ಅದೇ ರೀತಿಯ ಚುನಾವಣಾ ರಾಜಕೀಯ ಎಂಬುದರಲ್ಲಿ ಸಂಶಯವಿಲ್ಲ…..   ಎರಡನೆಯ ಮುಖ… ಸಾಂಸ್ಕೃತಿಕ ನಾಯಕ ಅಥವಾ ವಕ್ತಾರ…

Read More