ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳಬೇಕು: ಸಚಿವ ಚೆಲುವರಾಯಸ್ವಾಮಿ

ವಿಜಯ ದರ್ಪಣ ನ್ಯೂಸ್ ಮಂಡ್ಯ ಜಿಲ್ಲೆ ನಾಗಮಂಗಲ. ಜನವರಿ: 21 ಸಾರ್ವಜನಿಕರು ಅವಶ್ಯಕತೆಗನುಗುಣವಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಅನುಷ್ಠಾನ ತರುತ್ತಿದ್ದು, ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿಯವರು ಕರೆ ನೀಡಿದರು. ಅವರು ಇಂದು ನಾಗಮಂಗಲ ತಾಲೂಕು ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಸಚಿವ ಡಾ. ಮುಂಜಪರ ಮಹೇಂದ್ರಬಾಯ್ ಕಲುಬಾಯ್ ಹಾಗೂ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ…

Read More

ಜಲ್ಲಿ ಕಟ್ಟು…….

ವಿಜಯ ದರ್ಪಣ ನ್ಯೂಸ್ ಜಲ್ಲಿ ಕಟ್ಟು……. ಜನವರಿ 2024 :ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಜಲ್ಲಿ ಕಟ್ಟು ಆಚರಣೆಯಲ್ಲಿ 42 ಜನರಿಗೆ ಗಾಯ, ಕೆಲವರ ಪರಿಸ್ಥಿತಿ ಗಂಭೀರ…. ಹೋದ ವರ್ಷ 60 ಜನರಿಗೆ ಗಾಯ….. ಕಳೆದ ವರ್ಷ ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ” ಹೋರಿ ಬೆದರಿಸುವ ಆಟದಲ್ಲಿ ” ಇಬ್ಬರ ಸಾವು….. ಬಡವರ ಮಕ್ಕಳ ಪರೋಕ್ಷ ಮಾರಣಹೋಮ….. ಬಹುಮಾನದ ಹಣಕ್ಕಾಗಿ ಅಜ್ಞಾನಿಗಳ ಪ್ರಾಣ ಒತ್ತೆ…… ಸ್ವಲ್ಪ ಯೋಚಿಸಿ….. ಹೋರಿ ಬೆದರಿಸುವ ಸ್ಪರ್ಧೆ – ಜಲ್ಲಿಕಟ್ಟು –…

Read More

ಧ್ಯಾನಕ್ಕೊಂದ ಅರ್ಥ ನೀಡಿದ ಬುದ್ದ……

ವಿಜಯ ದರ್ಪಣ ನ್ಯೂಸ್ ಧ್ಯಾನಕ್ಕೊಂದ ಅರ್ಥ ನೀಡಿದ ಬುದ್ದ…… ಮೌನಕ್ಕೊಂದು ಮಾತು ಕಲಿಸಿದ ಮಹಾವೀರ……. ಸಮಾಜವನ್ನೇ ಸಾಹಿತ್ಯವಾಗಿಸಿದ ವ್ಯಾಸ….. ಯೋಗವನ್ನೇ ಆರೋಗ್ಯವಾಗಿಸಿದ ಪತಂಜಲಿ……. ಆಕಾಶ ಅಲೆದಾಡಿದ ಆರ್ಯಭಟ…… ತಂತ್ರಕ್ಕೊಂದು ಶಕ್ತಿ ನೀಡಿದ ಚಾಣಕ್ಯ….. ಸಾಮ್ರಾಜ್ಯದ ಸರದಾರನಾದರೂ ಪ್ರಾಣಹಾನಿಗೆ ಮಿಡಿದ ಅಶೋಕ……. ಧಾರ್ಮಿಕ ನಂಬಿಕೆಗಳಿಗೆ ನೀರೆರೆದ ಶಂಕರಾಚಾರ್ಯ….. ಪ್ರೇಮ ಪತ್ರಗಳಿಗೆ ಜೀವ ತುಂಬಿದ ಕಾಳಿದಾಸ…. ಸಮಾನತೆಗೊಂದು ಸ್ಪರ್ಶ ಕೊಟ್ಟ ಬಸವಣ್ಣ….. ಸ್ಥಿತ ಪ್ರಜ್ಞೆಗೆ ಉದಾಹರಣೆಯಾದ ಅಕ್ಕ ಮಹಾದೇವಿ….. ಮನುಷ್ಯ ಜನ್ಮ ಜಾಲಾಡಿದ ಅಲ್ಲಮ…………. ಮಾತನ್ನೊಂದು ಮಂತ್ರವಾಗಿಸಿದ ವಿವೇಕಾನಂದ……. ಭಕ್ತಿಯ…

Read More

ಮಂತ್ರಾಕ್ಷತೆ ಎಂಬುದು ಲೋಕಾಸಭಾ ಚುನಾವಣೆಯ ತಂತ್ರಾಕ್ಷತೆ

ವಿಜಯ ದರ್ಪಣ ನ್ಯೂಸ್ ಸುಮಾರು ಇಪ್ಪತ್ತೊಂದು  ಸಾವಿರ ಮೂಟೆ ಅಕ್ಕಿಯಲ್ಲಿ ಇನ್ನೂರೈವತ್ತು ಮೂಟೆ ಅರಿಶಿಣವನ್ನು ಬೆರೆಸಿದ ಮಂತ್ರಾಕ್ಷತೆ ಎಂಬುದು ರಾಜಕೀಯ ಪಕ್ಷವೊಂದರ ಚುನಾವಣಾ ಗಿಮಿಕ್ ಆಗಿದ್ದು ಅದು ಜನಮಾನಸದಲ್ಲಿ ಸಾರಾಸಗಟಾಗಿ ಬಯಲಾಗುತ್ತಿದೆ. ಇದೇ ವರ್ಷ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಲೋಕಸಭಾ ಚುನಾವಣೆಯನ್ನು ಹಿಂದೂಗಳ ಹಿಂದೂ ಸಂಪ್ರದಾಯದಲ್ಲಿ ಬದುಕಿರುವವರ ಮನ ಸೆಳೆಯಲು ರಾಜಕೀಯ ಪಕ್ಷವೊಂದು ಹುನ್ನಾರ ನಡೆಸಿದೆ. ಅಯೋಧ್ಯೆಯಲ್ಲಿ ಇನ್ನೂ ರಾಮನ ದೇವಸ್ಥಾನವಿಲ್ಲ. ರಾಮನ ದೇವಸ್ಥಾನದಲ್ಲಿ ಮಂತ್ರಾಕ್ಷತೆ ಕೊಡುವ ಪದ್ಧತಿ ಇಲ್ಲಿಯವರೆಗೂ ಇರಲಿಲ್ಲ. ದೇವಸ್ಥಾನದ ಗರ್ಭಗುಡಿಯಲ್ಲಿ ತಯಾರಾಗಬೇಕಾದ ಮಂತ್ರಾಕ್ಷತೆ…

Read More

ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು……

ವಿಜಯ ದರ್ಪಣ ನ್ಯೂಸ್ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು…… ಸಂಕ್ರಾಂತಿಯ ಸವಿ ನುಡಿಯಿದು….. ವಿಷಯ ಯಾವುದೇ ಇರಲಿ ಕನಿಷ್ಠ ಒಳ್ಳೆಯ ಮಾತನ್ನಾದರು ಆಡಿದರೆ ಎಷ್ಟೋ ಸಮಸ್ಯೆಗಳ ದುಷ್ಪರಿಣಾಮಗಳು ಕಡಿಮೆಯಾಗುತ್ತದೆ…… ದ್ವೇಷವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ಪ್ರೀತಿಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ತಾಳ್ಮೆಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಸ್ವಾರ್ಥವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ತ್ಯಾಗವನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ. ಗಲಾಟೆಗಳನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ…

Read More

ಜೈ ಶ್ರೀರಾಮ್….

ವಿಜಯ ದರ್ಪಣ ನ್ಯೂಸ್ ದೇಶ ಮೊದಲು ಎಂದು ಹೇಳುತ್ತಿದ್ದ ಬಹಳಷ್ಟು ಜನರು ರಾಮ ಮೊದಲು ಎಂಬ ಭಾವನಾತ್ಮಕ ಸುಳಿಗೆ ಸಿಲುಕಿದ್ದಾರೆ ಎಂದೆನಿಸುವುದಿಲ್ಲವೇ…. ವಿಶ್ವ ಇತಿಹಾಸವನ್ನು ಸೂಕ್ಷ್ಮವಾಗಿ ಗಮನಿಸಿ ನೋಡಿ. ಧಾರ್ಮಿಕ ಅಂಧತ್ವ, ಧಾರ್ಮಿಕ ಉದ್ವೇಗ, ಮೂಡ ಭಕ್ತಿ ಕೊನೆ ಕೊನೆಗೆ ಪರಿವರ್ತನೆ ಹೊಂದಿ ತನ್ನ ಉಚ್ಛ್ರಾಯ ಸ್ಥಿತಿಯನ್ನು ತಲುಪಿ ಅಂತಿಮವಾಗಿ ರಕ್ತಪಾತದ ಮುಖಾಂತರ ವಿನಾಶದ ಅಂಚಿಗೆ ಬಂದು ತಲುಪುತ್ತದೆ….. ಸ್ವಾತಂತ್ರ್ಯ ಸ್ವೇಚ್ಛೆಯಾಗಿ ಪರಿವರ್ತನೆ ಹೊಂದುವುದಿಲ್ಲವೇ ಹಾಗೆಯೇ ಭಕ್ತಿ ಅತಿಯಾದರೆ ಉನ್ಮಾದವಾಗುತ್ತದೆ. ಅಲ್ಲಿ ಭಯ ಭಕ್ತಿ ವಿನಯ ಪ್ರೀತಿ…

Read More

ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಕೆಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್ನಲ್ಲಿ ನಡೆದ ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ‘ಮೋದಿಯವರ ಮೂರನೇ ಬಾರಿಯ ಪ್ರಧಾನಿಯ ಅವಧಿಯಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೂಲಕ ಜಗತ್ತಿನ ಮುಂದೆ ಹೆಮ್ಮೆಯಿಂದ ತೆಲೆ ಎತ್ತಿ ನಿಲ್ಲಲಿದೆ’ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಎರಡು ದಶಕಗಳ ಹಿಂದೆಯೇ ‘ವೈಬ್ರೆಂಟ್ ಗುಜರಾತ್’ ಅನ್ನು ರೂಪಿಸಿದ್ದರು ಮತ್ತು ಅದರ ಫಲಿತಾಂಶವನ್ನು ನಾವಿಂದು ಕಾಣಬಹುದು. ಸ್ವಾವಲಂಬಿ…

Read More

ಶ್ರದ್ದೆಯ ಅರ್ಥ ಮೂಢನಂಬಿಕೆಯಲ್ಲ : ಸ್ವಾಮಿ ವಿವೇಕಾನಂದ…..

ವಿಜಯ ದರ್ಪಣ ನ್ಯೂಸ್ ಅಯೋಧ್ಯೆ ಕಾಂಡದ ಮಂತ್ರಾಕ್ಷತೆಯ ಭಕ್ತಿ ಭಾವದಲ್ಲಿ ಭಾರತದ ಸಾಂಸ್ಕೃತಿಕ ರಾಯಭಾರಿಯನ್ನು ನೆನೆಯುತ್ತಾ…… ನಾನು ಕಂಡಂತೆ ಸುಮಾರು ವರ್ಷಗಳಿಂದ ಬಹುತೇಕ ಎಲ್ಲಾ ಜನಪ್ರಿಯ ಪಕ್ಷದ ರಾಜಕಾರಣಿಗಳು ಚುನಾವಣಾ ಸಮಯದಲ್ಲಿ, ಫಲಿತಾಂಶಗಳ ದಿನಗಳಲ್ಲಿ, ಮಂತ್ರಿಮಂಡಲ ರಚನೆ, ವಿಸ್ತರಣೆ ಮತ್ತು ಪುನರ್ ರಚನೆಯ ಸಂದರ್ಭದಲ್ಲಿ, ತಮ್ಮ ಹುಟ್ಟು ಹಬ್ಬದ ಸನ್ನಿವೇಶದಲ್ಲಿ ತಿರುಪತಿ, ಧರ್ಮಸ್ಥಳ, ಮಂತ್ರಾಲಯ, ವೈಷ್ಣವೋದೇವಿ, ಕಾಶಿ, ಸುಬ್ರಮಣ್ಯ, ಇನ್ನು ಮುಂದೆ ಅಯೋಧ್ಯೆ ಹೀಗೆ ಮುಂತಾದ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ಹೋಗಿ ದೇವರಿಗೆ ಕಾಣಿಕೆ ನೀಡಿ ತಮ್ಮ…

Read More

ಸಿ.ಎಸ್.ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಸಚಿವ. ಕೆ.ಹೆಚ್ ಮುನಿಯಪ್ಪ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 12  :- ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಪ್ರತಿ ಗ್ರಾಮಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿರುವ ಸರ್ಕಾರಿ ಶಾಲೆಯನ್ನು ಸಿ.ಎಸ್.ಅರ್ ಅನುದಾನದಡಿ ಉತ್ತಮ ದರ್ಜೆಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯತ್, ಬಿದಲೂರು ಗ್ರಾಮ ಪಂಚಾಯಿತಿಯ ಆವರಣದಲ್ಲಿ ಸಿ.ಎಸ್.ಆರ್…

Read More

ಸಂಕ್ರಮಣ ಸಿಹಿ ಕಹಿ ಬಗ್ಗೆ ಮಕ್ಕಳಿಗೆ ಜಾಗೃತಿ.

ವಿಜಯ ದರ್ಪಣ ನ್ಯೂಸ್ ನಾರಾಯಣಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 12: ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡಿ, ಸಂಕ್ರಾಂತಿ ಎಂದಾಗ ನೆನಪಾಗುವ ಮಾತಿದು ಸಂಕಾಂತಿಯಲ್ಲಿ ಪುರಾಣ ಕಾಣುತ್ತದೆ ವಿಜ್ಞಾನ ಇಣುಕು ಹಾಕುತ್ತದೆ ಸಂಪ್ರದಾಯ ಮಾತನಾಡುತ್ತದೆ ಕೃತಜ್ಞತೆ ಕೈ ಹಿಡಿಯುತ್ತದೆ ನಮಗೆ ಒಳ್ಳೆಯದಾಗಲಿ ನಮ್ಮ ನಿಮ್ಮ ಬದುಕಿನಲ್ಲಿ ಸಂ- ಕ್ರಾಂತಿಯಾಗಲಿ ಎಂಬ ಆಶಾವಾದಿಗಳಾಗೋಣ. ನಾರಾಯಣಪುರ ಶಾಲೆಯ  ಮುಖ್ಯ ಶಿಕ್ಷಕ ಚಂದ್ರಶೇಖರ ಹಡಪದ ಸಂಕ್ರಮಣ ಸಿಹಿ ಕಹಿ ಕುರಿತಾದ ಮಕ್ಕಳ ಜಾಗೃತಿ ಸಂಸ್ಥೆಯ ಕಾರ್ಯಕ್ರಮ ಉದ್ಘಾಟಿಸಿ…

Read More