ತೈವಾನ್‌ ಪಿಂಕ್‌ ಸೀಬೆ ಬೆಳೆಗೆ ನರೇಗಾ ಆಶಾಕಿರಣ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ,ಡಿಸೆಂಬರ್11 :-ಕೃಷಿ ಭೂಮಿ ರೈತರ ಪ್ರಯೋಗ ಶಾಲೆ ಎಂಬುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೆಟ್ಟಕೋಟೆ ಗ್ರಾಮದ ಚನ್ನೇಗೌಡ ಅವರೇ ಸಾಕ್ಷಿ. ತಮಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಅವರು ತೈವಾನ್ ಪಿಂಕ್ ತಳಿಯ ಸೀಬೆ (ಚೇಪೆ ಹಣ್ಣು) ಬೆಳೆದು ಆದಾಯ ಕಂಡುಕೊಂಡಿದ್ದಾರೆ.   ಸಮೃದ್ಧವಾಗಿ ಬೆಳೆದಿರುವ ಸೀಬೆ ಹಣ್ಣಿನ ತೋಟ ನೋಡುಗರ ಬಾಯಿಯಲ್ಲಿ ನೀರೂರಿಸುತ್ತದೆ. ಹೆಚ್ಚು ನೀರು ಬಯಸದ ಸೀಬೆ ಬಯಲು ಸೀಮೆಗೆ ಹೇಳಿ ಮಾಡಿಸಿದ…

Read More

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಗುರುತಿನ ಕಾರ್ಡ್ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 11 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕರ್ನಾಟಕ ರಾಜ್ಯದ ಪರಿಷ್ಕೃತ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ (AB- PMJAY-CMARK) ಗುರುತಿನ ಚೀಟಿಗಳನ್ನು ವಿತರಿಸಲಾಗುತ್ತಿದೆ.   ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ…

Read More

ಕಾಟೇರ….

ವಿಜಯ ದರ್ಪಣ ನ್ಯೂಸ್ ಕಾಟೇರ…….. ಕಾಶ್ಮೀರಿ ಫೈಲ್ಸ್, ಕೇರಳ ಸ್ಟೋರಿ, ಜೈಭೀಮ್, ಈಗ ಕಾಟೇರ ಹೀಗೆ ಭಾರತದ ಅನೇಕ ಭಾಷೆಗಳ ಚಲನಚಿತ್ರಗಳಲ್ಲಿ ನಿರಂತರವಾಗಿ ಈ ಸಮಾಜದ ಅನ್ಯಾಯ ಅಕ್ರಮ ಹಿಂಸೆ ತಾರತಮ್ಯಗಳನ್ನು ಮನರಂಜನೆ, ವ್ಯಾಪಾರ ಮತ್ತು ಕಲಾತ್ಮಕವಾಗಿ ಚಿತ್ರಿಸಿ ಯಶಸ್ಸು ಪಡೆಯಲಾಗುತ್ತಿದೆ. ಜನರು ಸಹ ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾರೆ. ಹಿಂಸೆ ಕ್ರೌರ್ಯ ಅಸಮಾನತೆ ಅಮಾನವೀಯತೆಯು ಒಂದು ಮನರಂಜನೆ ಎಂಬಲ್ಲಿಗೆ ನಮ್ಮ ಮನಸ್ಥಿತಿಗಳು ಬಂದು ತಲುಪಿದೆ…… ಒಮ್ಮೆ ಹಾಗೇ ಯೋಚಿಸಿ ನೋಡಿ. ಈ ದೇಶದ ಲಕ್ಷಾಂತರ ದೇವಸ್ಥಾನಗಳಲ್ಲಿ…

Read More

ನಗರಸಭೆ ಪೌರಾಯುಕ್ತರ ವರ್ಗಾವಣೆಗೆ ಸದಸ್ಯರ ನಿರ್ಧಾರ

 ವಿಜಯ ದರ್ಪಣ ನ್ಯೂಸ್  ಮಡಿಕೇರಿ ಜನವರಿ: ನಗರಸಭೆಯ ಚುನಾಯಿತ ಜನಪ್ರತಿನಿಧಿಗಳು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಪೌರಾಯುಕ್ತರ ವರ್ಗಾವಣೆಗೆ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆ ತುರ್ತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಪೌರಾಯುಕ್ತ ವರ್ಗಾವಣೆಯ ಶಿಫಾರಸ್ಸಿಗೆ ಕೈ ಎತ್ತುವುದರ ಮೂಲಕ ಆಡಳಿತ ಮತ್ತು ವಿಪಕ್ಷ ಸದಸ್ಯರು ಸಹಮತ ವ್ಯಕ್ತಪಡಿಸಿದರು. ತುರ್ತು ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್ ಸೇರಿದಂತೆ ಸರ್ವ ಸದಸ್ಯರು ಭಾಗಿಯಾಗಿದ್ದರು. ನಗರಸಭೆಯಲ್ಲಿ…

Read More

ಹುಟ್ಟು ಹಬ್ಬವೊಂದು ಅರಿವಿನ ಸಂಭ್ರಮವಾಗ ಬಹುದಲ್ಲವೇ….

ವಿಜಯ ದರ್ಪಣ ನ್ಯೂಸ್ ಜನವರಿ:ಇತ್ತೀಚೆಗೆ ಆತ್ಮೀಯ ಗೆಳೆಯರಾದ, ಮಂತ್ರ ಮಾಂಗಲ್ಯದ ರೀತಿ ಮದುವೆಯಾಗಿದ್ದ ಶ್ರೀ ಯುವರಾಜ್ ಅವರ ಮಗಳು ಮಯೂರಿಯ ಒಂದನೇ ವರ್ಷದ ಜನುಮ ದಿನಾಚರಣೆಯನ್ನು ಸ್ವಲ್ಪ ವಿಭಿನ್ನವಾಗಿ ಆಚರಿಸಿದರು. ಎಲ್ಲ ಸಾಂಪ್ರದಾಯಿಕ ಸಂಭ್ರಮಗಳನ್ನು ಒಳಗೊಂಡ ಆದರೆ ಸರಳ ಮತ್ತು ಅರಿವಿನ ಸಾಂಸ್ಕೃತಿಕ ಹಬ್ಬದಂತೆ ಇದ್ದದ್ದು ಒಂದು ಮಾದರಿಯಾಗಿದೆ….. ಸಾಮಾನ್ಯವಾಗಿ ಹತ್ತು ವರ್ಷದ ಒಳಗಿನ ಮಕ್ಕಳಿಗೆ ಹುಟ್ಟು ಹಬ್ಬದ ಆಚರಣೆ ಹೆಚ್ಚು ಸಂತೋಷ ಮತ್ತು ಅರ್ಥಪೂರ್ಣವಾಗಿರುತ್ತದೆ. ನಂತರ ಬಹುತೇಕ ಕೇವಲ‌ ಔಪಚಾರಿಕ ಮಾತ್ರ. ಆ ಎಳೆಯ ಮುಗ್ಧ…

Read More

ಕೃಷಿ ಪತ್ತಿನ ಸಂಘಗಳ(PACS) ಮೂಲಕ ಹಳ್ಳಿಯ ಬಡಜನರಿಗೂ ಗುಣಮಟ್ಟದ ಔಷಧಿಗಳು ತಲುಪಲಿವೆ: ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್ ಜನವರಿ :ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸೋಮವಾರ ಐದು ರಾಜ್ಯಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಮೂಲಕ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಕಾರ್ಯಾಚರಣೆಗಾಗಿ ಸ್ಟೋರ್ ಕೋಡ್ಗಳನ್ನು ವಿತರಿಸಿದರು. “ಈಗ, ಪಿಎಂ ಜನೌಷಧಿ ಕೇಂದ್ರಗಳಲ್ಲಿ ಲಭ್ಯವಿರುವ ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು PACS ಮೂಲಕ ಗ್ರಾಮೀಣ ಪ್ರದೇಶದ ಬಡವರಿಗೆ ತಲುಪಿಸಲಾಗುವುದು” ಎಂದು ಶಾ ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮತ್ತು ಗೃಹ…

Read More

ಬೆಂಗಳೂರು ತಂಡಕ್ಕೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024 .

ವಿಜಯ ದರ್ಪಣ ನ್ಯೂಸ್ ಮಂಗಳೂರು ಜನವರಿ 07:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ‌ಸ್ಮರಣೆಯೊಂದಿಗೆ ನಡೆದ ಪಂದ್ಯಾವಳಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಪ್ರಶಸ್ತಿಯನ್ನು ಗೆದ್ದುಕೊಂಡಿದ ಹಾಸನ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಹಾಗೂ ಮಂಡ್ಯ ಜಿಲ್ಲಾ…

Read More

ಮಕ್ಕಳು ರಾಷ್ಟ್ರದ ಆಸ್ತಿ, ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ: ಕೆ.ನಾಗಣ್ಣ ಗೌಡ.

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ :- ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಮಕ್ಕಳು ದೇಶದ ಆಸ್ತಿ, ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ…

Read More

ವಕ್ತಾರರು ಬೇಕಾಗಿದ್ದಾರೆ….

ವಿಜಯ ದರ್ಪಣ ನ್ಯೂಸ್ ವಕ್ತಾರರು ಬೇಕಾಗಿದ್ದಾರೆ…. ಬೆಂಗಳೂರು ಜನವರಿ 07 :ದಯವಿಟ್ಟು ಗಮನಿಸಿ, ವಕ್ತಾರರ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು…… ಹುದ್ದೆಗಳ ಸಂಖ್ಯೆ : ಅನಿಯಮಿತ, ವಿದ್ಯಾರ್ಹತೆ : ಯಾವುದೇ ಅಕ್ಷರ ಜ್ಞಾನದ ಅವಶ್ಯಕತೆ ಇಲ್ಲ. ಸೇವಾ ಮನೋಭಾವ ಮಾತ್ರ. ಮೀಸಲಾತಿ : ಮನುಷ್ಯ ಎನಿಸಿಕೊಳ್ಳುವ ಎಲ್ಲರಿಗೂ ಅವಕಾಶವಿದೆ. ವಯಸ್ಸು : ಕನಿಷ್ಠ 25 ವರ್ಷ. ಗರಿಷ್ಠ ಮಿತಿ ಇಲ್ಲ. ಸಂಬಳ : ಯಾವುದೇ ನಿರೀಕ್ಷೆ ಬೇಡ. ಕೆಲವೊಮ್ಮೆ ಸ್ವಂತ ಹಣ ಖರ್ಚು ಮಾಡಬೇಕಾಗಿ…

Read More

ಚರ ಜಂಗಮನಾಗಿ ಕಾಡಿನಲ್ಲಿ ನಡೆಯುತ್ತಾ ಇರುವಾಗ…..

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಜನವರಿ 05 : ಚರ ಜಂಗಮನಾಗಿ ಕಾಡಿನಲ್ಲಿ ನಡೆಯುತ್ತಾ ಇರುವಾಗ….. ದಟ್ಟ ಕಾನನದ ನಡುವೆ, ನಿಶ್ಯಬ್ದ ನೀರವತೆಯ ಒಳಗೆ, ನಿರ್ಜನ ಪ್ರದೇಶದ ಹಾದಿಯಲ್ಲಿ, ಏರಿಳಿವ ತಿರುವುಗಳ ದಾರಿಯಲ್ಲಿ, ಸಣ್ಣ ಭೀತಿಯ ಸುಳಿಯಲ್ಲಿ, ಪಕ್ಷಿಗಳ ಕಲರವ, ಕೀಟಗಳ ಗುಂಯ್ಗೂಡುವಿಕೆ, ಪ್ರಾಣಿಗಳ ಕೂಗಾಟ, ಹಾವುಗಳ ಸರಿದಾಟ, ಗಿಡಮರಗಳ ನಲಿದಾಟ, ಮೋಡಗಳ ನೆರಳು ಬೆಳಕಿನಾಟ, ಮಿಂಚು ಗುಡುಗುಗಳ ಆರ್ಭಟ, ಮಳೆ ಹನಿಗಳ ಚೆಲ್ಲಾಟ, ವಾಹನಗಳ ಸುಳಿದಾಟ, ನರ ಮನುಷ್ಯರ ಅಲೆದಾಟ, ಹೊಳೆ ಕಾಲುವೆಗಳ ಜುಳು ಜುಳು…

Read More