ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ……
ವಿಜಯ ದರ್ಪಣ ನ್ಯೂಸ್ ವೈಕುಂಠ ಏಕಾದಶಿ ಮತ್ತು ರೈತರ ದಿನದ ಆಯ್ಕೆಯಲ್ಲಿ ಬಹುತೇಕ ಮಹಿಳೆಯರು ಮತ್ತು ಮಾಧ್ಯಮಗಳು ವೈಕುಂಠ ಏಕಾದಶಿಗೆ ಮಹತ್ವ ನೀಡಿದರು. ಆಹಾರ ಮತ್ತು ಭಕ್ತಿಯ ನಡುವೆ ಭಕ್ತಿಯೇ ಪ್ರಧಾನವಾಯಿತು…. ಬೆವರಿನ ಮುಂದೆ ಸ್ನಾನವೇ ಶ್ರೇಷ್ಠವಾಯಿತು……… ನಾವೆಲ್ಲರೂ ನೆನಪಿಡಬೇಕಾದ – ಪ್ರೀತಿಯಿಂದ – ಹೃದಯದಾಳದಿಂದ ಕೃತಜ್ಞತೆ ಸಲ್ಲಿಸಬೇಕಾದ ಅತ್ಯಂತ ಮಹತ್ವದ ದಿನ………. ರಾಷ್ಟ್ರೀಯ ರೈತ ದಿನ ( ಕಿಸಾನ್ ದಿವಸ್ ) ಡಿಸೆಂಬರ್ 23… ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ…