ಚಾಚಾ ನೆಹರು ಮತ್ತು ನಮ್ಮ ಮಕ್ಕಳು………

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ  ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ ಅಭಿಪ್ರಾಯ – ದೃಷ್ಟಿಕೋನ – ನಿಲುವು ಇದೆಯೋ ಅದಕ್ಕೆ ಮೂಲ ಕಾರಣ ಜವಹರಲಾಲ್ ನೆಹರು…… ಒಂದು ವೇಳೆ ನಿಮ್ಮ ಅಭಿಪ್ರಾಯ…. ಈ 75 ವರ್ಷಗಳಲ್ಲಿ ಭಾರತ ಅತ್ಯಂತ ಭ್ರಷ್ಟವಾಗಿ, ವ್ಯವಸ್ಥೆ…

Read More

ನಾಳೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಗ್ರಾಮಾಂತರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಕ್ಷೇತ್ರ ವೀಕ್ಷಣೆ 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 14 :- ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಕ್ಷೇತ್ರ ವೀಕ್ಷಣೆ ನಡೆಯಲಿದೆ. ದೇವನಹಳ್ಳಿ ತಾಲೂಕಿನಿಂದ ಪ್ರಾರಂಭಿಸಿ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ಗ್ರಾಮಗಳಲ್ಲಿನ ತಾಖುಗಳ ಪರಿವೀಕ್ಷಣೆ, ಚನ್ನರಾಯಪಟ್ಟಣ ಹೋಬಳಿಯ ಗ್ರಾಮಗಳಲ್ಲಿನ ತಾಖುಗಳ ಪರಿವೀಕ್ಷಣೆ, ಕುಂದಾಣ ಗ್ರಾಮ…

Read More

ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು………

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ ಅಭಿಪ್ರಾಯ – ದೃಷ್ಟಿಕೋನ – ನಿಲುವು ಇದೆಯೋ ಅದಕ್ಕೆ ಮೂಲ ಕಾರಣ ಜವಹರಲಾಲ್ ನೆಹರು…… ಒಂದು ವೇಳೆ ನಿಮ್ಮ ಅಭಿಪ್ರಾಯ…. ಈ 75 ವರ್ಷಗಳಲ್ಲಿ ಭಾರತ ಅತ್ಯಂತ ಭ್ರಷ್ಟವಾಗಿ, ವ್ಯವಸ್ಥೆ…

Read More

ಬ್ರಹ್ಮಾಂಡ ಗುರೂಜಿ – ಜನಪ್ರಿಯತೆ – ಟಿವಿ ಮಾಧ್ಯಮಗಳು – ಸತ್ಯ ಮಿಥ್ಯದ ಹುಡುಕಾಟ…….

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಅಕ್ಟೋಬರ್ 13 “‘ಬ್ರಹ್ಮಾಂಡ ಗುರೂಜಿ ” ಎಂದು ಕರೆಯಲ್ಪಡುವ ನರೇಂದ್ರ ಬಾಬು ಶರ್ಮ ಎಂಬ ವ್ಯಕ್ತಿ ಮತ್ತು ಆ ರೀತಿಯ ಕೆಲವು ಜ್ಯೋತಿಷಿಗಳು ಬಹುತೇಕ ಅನೇಕ ಕನ್ನಡ ಟಿವಿ ಸುದ್ದಿ ಮಾಧ್ಯಮಗಳಲ್ಲಿ ಅವರ ಆಹ್ವಾನದ ಮೇರೆಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರತಿ ಹಬ್ಬ, ಹುಣ್ಣಿಮೆ, ಅಮವಾಸ್ಯೆ, ಗ್ರಹಣ, ಪ್ರಾಕೃತಿಕ ವಿಕೋಪ, ಆಕಸ್ಮಿಕ ದುರಂತಗಳು, ಸಾಂಕ್ರಾಮಿಕ ರೋಗಗಳು, ರಾಜಕೀಯ ಪಲ್ಲಟಗಳು ಮುಂತಾದ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಅದಕ್ಕೆ ಅವರಿಗಿರುವ ಅರ್ಹತೆ, ಜ್ಞಾನ, ಅಧ್ಯಯನ,…

Read More

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ 

ವಿಜಯ ದರ್ಪಣ ನ್ಯೂಸ್ ಉಡುಪಿ ಅಕ್ಟೋಬರ್ 12: ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲ್ಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಹಸೀನಾ( 48), ಮಕ್ಕಳಾದ ಅಫ್ಸಾನ್(23), ಅಯ್ನಾಜ್ (20), ಅಸೀಮ್ (14) ಕೊಲೆಯಾದವರು. ಮೃತ ಹಸೀನಾ ಅವರ ಅತ್ತೆಗೆ…

Read More

ಹೆಚ್ಚು ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು ತಿಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂದು ತಿಳಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು…

Read More

ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು  ಗ್ರಾಮಾಂತರ ಜಿಲ್ಲೆ ನವೆಂಬರ್ 12 ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ…… ಜ್ಞಾನದ ಮರು ಪೂರಣ…… ಜ್ಞಾನ – ಬುದ್ದಿ – ತಿಳಿವಳಿಕೆ….. ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ……… ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯದ ವಸ್ತುಗಳು ಎಂದು…. ಜ್ಞಾನ ಮೊದಲ ಪಟ್ಟಿಯಲ್ಲಿ ಸೇರುತ್ತದೆ. ಆದರೆ ಅದರ…

Read More

ಕರುನಾಡಿನ ಸಾಧಕರು: ಈ ದಿನ ಈ ನಾಡು ಕಂಡ ವೀರವನಿತೆ ಒನಕೆ ಒಬ್ಬವ ಅವರ ಜನುಮ ದಿನ.

  ವಿಜಯ ದರ್ಪಣ ನ್ಯೂಸ್ ,ನವೆಂಬರ್ 11 ಕರುನಾಡಿನ ಸಾಧಕರು  ಈ ನಾಡು ಕಂಡ ವೀರವನಿತೆ, ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ರಕ್ಷಕಿ ಒನಕೆ ಒಬ್ಬವ ಅವರ ಜನುಮ ದಿನ. ಆ ಮಹಾಮಾತೆಗೆ ಶಿರಭಾಗಿ ನಮಿಸುತ್ತಾ, ಈ ಮುಂದಿನ ಗೀತೆಯ ಮೂಲಕ ನನ್ನ ನುಡಿನಮನಗಳು… ಕನ್ನಡ ನಾಡಿನ ವೀರರಮಣಿಯ ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ ಮದಿಸಿದ ಕರಿಯ ಮದವಡಗಿಸಿದ ಮದಕರಿ ನಾಯಕರಾಳಿದ ಕೋಟೆ…

Read More

ನಮ್ಮ ಆರೋಗ್ಯದ ಸುತ್ತ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು:ನವೆಂಬರ್ 07 ನಮ್ಮ ಆರೋಗ್ಯದ ಸುತ್ತ……. ಬಹುಶಃ ಭಾರತವನ್ನು ಮುಂದಿನ 15/20 ವರ್ಷಗಳಲ್ಲಿ ಅತಿಹೆಚ್ಚು ಕಾಡಬಹುದಾದ ಸಮಸ್ಯೆಗಳಲ್ಲಿ ಅನಾರೋಗ್ಯವೂ ಬಹುಮುಖ್ಯವಾಗಬಹುದು ಎಂದೆನಿಸುತ್ತದೆ….. ನಮ್ಮ ಸುತ್ತಮುತ್ತಲಿನ ಯಾವುದೇ ಕುಟುಂಬವನ್ನು ಗಮನಿಸಿ. ಬಹುತೇಕ ಒಬ್ಬರಲ್ಲ ಒಬ್ಬರು ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬರುತ್ತದೆ. ಪ್ರತಿ ಮನೆಯಲ್ಲು‌ ಔಷಧಗಳ ಶಾಶ್ವತ ಬಾಕ್ಸ್ ಕಾಣುತ್ತದೆ…… ಸುಮಾರು 40/50 ವರ್ಷಗಳ ಹಿಂದೆ ಇಡೀ ಭಾರತದ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಅನಾರೋಗ್ಯ ಪೀಡಿತ ಜನರನ್ನು ಎಣಿಸಬಹುದಿತ್ತು ಅಥವಾ ಅವರ ಸಂಖ್ಯೆ ಎಣಿಕೆಗೆ ಸಿಗುವಷ್ಟು…

Read More

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಿತರಕ್ಷಣಾ ವೇದಿಕೆ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಣೆ

ವಿಜಯ ದರ್ಪಣ ನ್ಯೂಸ್ ಮಡಿಕೇರಿ: ನವೆಂಬರ್  ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಕುವೆಂಪು ಉದ್ಯಾನವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ರವಿಗೌಡ ವಹಿಸಿಕೊಂಡಿದ್ದರು. ಅತಿಥಿಗಳಾದ ವಿಷ್ಣು ಸೇನಾ ಜಿಲ್ಲಾಧ್ಯಕ್ಷ ರಫೀಕ್ (ದಾದಾ )ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆಮಾಡಿದರು ಮೂಡ ಅಧ್ಯಕ್ಷರಾದ ಮುನೀರ್ ಅಹ್ಮದ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ತಾಲೂಕು ಅಧ್ಯಕ್ಷೆ ಕವಿತಾ ಪ್ರಸಾದ್ ಅವರು…

Read More