ದೇವರು…….. ನಂಬಿಕೆ ಮತ್ತು ವಾಸ್ತವ….

ವಿಜಯ ದರ್ಪಣ ನ್ಯೂಸ್ ಬೆಂಗಳೂರು: ನವೆಂಬರ್ 06 ದೇವರು…….. ನಂಬಿಕೆ ಮತ್ತು ವಾಸ್ತವ…. ಯಾವುದು ಶಕ್ತಿಶಾಲಿ ಮತ್ತು ಯಾವುದು ಪ್ರಯೋಜನಕಾರಿ….. ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮಿಗಳು ಹೇಳಿದ ಗಣೇಶ ಮತ್ತು ಅದಕ್ಕೆ ಪತ್ರಕರ್ತ ವಿಶ್ವೇಶ್ವರ ಭಟ್ಟರು ನೀಡಿದ ಟೀಕೆಯ ಪ್ರತಿಕ್ರಿಯೆ, ಉಕ್ರೇನ್, ಇಸ್ರೇಲ್, ಪ್ಯಾಲಿಸ್ಟೈನ್ ನಂತ ದೇಶಗಳಲ್ಲಿ ನಡೆಯುತ್ತಿರುವ ಸಾಮಾನ್ಯ ಜನರ ಮಾರಣಹೋಮದ ಸಂದರ್ಭದಲ್ಲಿ ಅಲ್ಲಾ ಜೀಸಸ್ ಅವರ ಪಾತ್ರಗಳು, ಆ ದೇವರುಗಳು ಸೃಷ್ಟಿಸಿರುವ ಧರ್ಮಗಳ ಅನುಯಾಯಿಗಳ ವರ್ತನೆಗಳು ಎಲ್ಲವೂ ಮನಸ್ಸಿನ ಮೂಲೆಯಲ್ಲಿ ಕಾಡುತ್ತಿದೆ.‌‌….. ನ್ಯಾಯ ಅನ್ಯಾಯದ,…

Read More

ಜನರ ವಿಶ್ವಾಸಕ್ಕೆ ದ್ರೋಹ ಬಗೆಯುವಂತೆ ಕಾಣುತ್ತಿಲ್ಲವೇ ಈಗಿನ ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಶಾಸಕರ – ನಾಯಕರ – ಮಂತ್ರಿಗಳ ನಡವಳಿಕೆ….

ವಿಜಯ ದರ್ಪಣ ನ್ಯೂಸ್ ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಕೋಮುವಾದದ ವಿಷ ಬೀಜ ಬಿತ್ತುವ ಕ್ರಮಗಳು ಮುಂತಾದ ಆಡಳಿತಾತ್ಮಕ ವಿಫಲತೆಯಿಂದ ರೋಸಿ ಹೋದ ಕರ್ನಾಟಕದ ಮತದಾರರು ಬದಲಾವಣೆಯಾಗಿ ಕಾಂಗ್ರೇಸ್ ಪಕ್ಷಕ್ಕೆ ಅತ್ಯಂತ ಸ್ಪಷ್ಟ ಬಹುಮತ ನೀಡಿದರು. ಈ ಸರ್ಕಾರ ಪ್ರಾರಂಭದಲ್ಲಿ ಸಾಮಾಜಿಕ ನ್ಯಾಯದ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಿತು. ಅದಕ್ಕಾಗಿ ಅಭಿನಂದನೆಗಳು. ಆದರೆ ಇನ್ನೂ ಆರು ತಿಂಗಳು ಕಳೆಯುವ ಮೊದಲೇ ಅಧಿಕಾರಕ್ಕಾಗಿ ಭಿನ್ನಮತೀಯ ಚಟುವಟಿಕೆ ಪ್ರಾರಂಭಿಸಿರುವುದು ಸಾರ್ವಜನಿಕರಿಗೆ ಮಾಡುವ ಮೋಸವಲ್ಲವೇ….. ಸ್ವಾರ್ಥಿ ಸಿದ್ದರಾಮಯ್ಯ, ಅಹಂಕಾರಿ ಶಿವಕುಮಾರ್,…

Read More

ಮುಂಬಯಿನಲ್ಲಿ ಇಂದು ಇಂಡಿಯಾ ಗೇಟ್ ವೀಕ್ಷಣೆ ಮಾಡಿದ ಸಹಕಾರಿಗಳು

ವಿಜಯ ದರ್ಪಣ ನ್ಯೂಸ್  ಮುಂಬಯಿ ನವೆಂಬರ್ 01 ಇಂದು ಮುಂಬೈನಲ್ಲಿ  ಸಹಕಾರಿಗಳು ಇಂಡಿಯಾ  ಗೇಟ್  ವೀಕ್ಷಣೆ ಮಾಡಿ ಸಂಭ್ರಮಿಸಿದರು  ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ಸಹಯೋಗದಲ್ಲಿ ಹೈನುಗಾರಿಕೆ ಅಧ್ಯಯನ ಪ್ರವಾಸವನ್ನು ಕೈಗೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳು  ಇಂದು ಮುಂಬಯಿ ನಲ್ಲಿರುವ  ಹಲವು ಪ್ರೇಕ್ಷಣೀಯ ಮತ್ತು ಶೈಕ್ಷಣಿಕ ಸ್ಥಳಗಳನ್ನು ನೋಡಿದರು. ಇದೇ ಸಂದರ್ಭದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆ  ಅಂಗವಾಗಿ  ಕರ್ನಾಟಕ  ಏಕೀಕರಣಕ್ಕೆ ಶ್ರಮಿಸಿದವರೆಲ್ಲರಿಗೂ ನುಡಿ ನಮನಗಳನ್ನು ಸಲ್ಲಿಸಿದರು. ಬೆಂಗಳೂರು…

Read More

ನಿವೃತ್ತಿಯಾದ ಇಂಜಿನಿಯರ್ ಪ್ರಭಾಕರ್ ಬಾಬುಗೆ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್:01: ಸರಕಾರಿ ಕೆಲಸ ಸಿಕ್ಕಿದ್ದು ೨೨ನೇ ವಯಸ್ಸಿನಲ್ಲಿ ಆದರೂ ಚಿಕ್ಕಬಳ್ಳಾಪುರದಲ್ಲಿ ಹುಟ್ಟಿದ್ದವರು ೬೦ ವರ್ಷಗಳ ಕಾಲ ನಾನಾ ಹುದ್ದೆಗಳನ್ನು ನಿರ್ವಹಿಸಿದ ಕೀರ್ತಿ ಕಿರಿಯ ಇಂಜಿನಿಯರ್ ಪ್ರಭಾಕರ್ ಬಾಬು ನಿವೃತ್ತಿ ಹೊಂದಿದ್ದಾರೆ ಎಂದು ದೇವನಹಳ್ಳಿ ಸಹಾಯಕ ಕಾರ್ಯಪಾಲಕ ಇಂಜೀನಿಯರ್ ರವೀಂದ್ರ ಸಿಂಗ್ ಅಭಿಪ್ರಾಯಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ಉಪ ವಿಭಾಗ ದೇವನಹಳ್ಳಿ ಕಚೇರಿಯಲ್ಲಿ ಕಿರಿಯ ಇಂಜಿನಿಯರ್ ಪ್ರಭಾಕರ್ ಬಾಬು ನಿವೃತ್ತಿ, ಎಇ.ಸುನೀಲ್ ಕುಮಾರ್ ಹಾಗೂ awe ಜಗದೀಶ್ ವರ್ಗವಣೆ…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 68 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ವಿಜಯ ದರ್ಪಣ ನ್ಯೂಸ್ 68 ನೇ ಕನ್ನಡ ರಾಜ್ಯೋತ್ಸವ: “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “68ನೇ ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ…

Read More

ಮುಂಬೈನಲ್ಲಿ ಇಂದು ಇಂಡಿಯಾ ಗೇಟ್ ವೀಕ್ಷಣೆ ಮಾಡಿದ ಸಹಕಾರಿಗಳು

ಮುಂಬಯಿನಲ್ಲಿ ಇಂದು ಇಂಡಿಯಾ ಗೇಟ್ ವೀಕ್ಷಣೆ ಮಾಡಿದ ಸಹಕಾರಿಗಳು ವಿಜಯ ದರ್ಪಣ ನ್ಯೂಸ್  ಮುಂಬಯಿ ನವೆಂಬರ್ 01 ಇಂದು ಮುಂಬೈನಲ್ಲಿ  ಸಹಕಾರಿಗಳು ಇಂಡಿಯಾ  ಗೇಟ್  ವೀಕ್ಷಣೆ ಮಾಡಿ ಸಂಭ್ರಮಿಸಿದರು  ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ಸಹಯೋಗದಲ್ಲಿ ಹೈನುಗಾರಿಕೆ ಅಧ್ಯಯನ ಪ್ರವಾಸವನ್ನು ಕೈಗೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳು  ಇಂದು ಮುಂಬಯಿ ನಲ್ಲಿರುವ  ಹಲವು ಪ್ರೇಕ್ಷಣೀಯ ಮತ್ತು ಶೈಕ್ಷಣಿಕ ಸ್ಥಳಗಳನ್ನು ನೋಡಿದರು. ಇದೇ ಸಂದರ್ಭದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆ  ಅಂಗವಾಗಿ …

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 68 ನೇ ಕನ್ನಡ ರಾಜ್ಯೋತ್ಸವದ ಸಂಬ್ರಮ

ವಿಜಯ ದರ್ಪಣ ನ್ಯೂಸ್ 68 ನೇ ಕನ್ನಡ ರಾಜ್ಯೋತ್ಸವ: “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “68ನೇ ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ…

Read More

ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಕರೆ

ವಿಜಯ ದರ್ಪಣ ನ್ಯೂಸ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಪ್ರಕಟ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 31:-ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಮತದಾರರ ಕರಡು ಪಟ್ಟಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ, ಈ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ. ಈ ಸಂಬಂಧ ಸಾರ್ವಜನಿಕರು ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು(ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳ ಸೇರ್ಪಡೆ,…

Read More

ಮೂರನೇ ಮಹಾಯುದ್ಧದ ಸಾಧ್ಯತೆ……..

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಅಕ್ಟೋಬರ್ 31 ಮೂರನೇ ಮಹಾಯುದ್ಧದ ಸಾಧ್ಯತೆ…….. ಇಸ್ರೇಲ್ ದೇಶದ ಅತಿಯಾದ ಆಕ್ರಮಣಕಾರಿ ಮನೋಭಾವ ಈ ರೀತಿಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಇಸ್ರೇಲ್ ತನ್ನ ಶಕ್ತಿಯ ವಿರಾಟ್ ರೂಪ ಪ್ರದರ್ಶಿಸುತ್ತಿದೆ. ಕೋಪ ದ್ವೇಷ ಮತ್ತು ಸೇಡು – ಪ್ರತೀಕಾರದ ಹಾದಿಯಲ್ಲಿ ಜಗತ್ತಿನ ಹಿತಾಸಕ್ತಿ ಮರೆಯುತ್ತಿದೆ……. ಹೌದು, ತನ್ನ ಜನಗಳ ರಕ್ಷಣೆ ಎಲ್ಲಾ ದೇಶಗಳಿಗು ಮುಖ್ಯ. ಆದರೆ ತನ್ನ ದೇಶ ಎಂಬ ಸ್ವಾರ್ಥಕ್ಕಾಗಿ ಮಿತಿಮೀರಿದ ವರ್ತನೆ ಇಡೀ ವಿಶ್ವಕ್ಕೇ ವ್ಯಾಪಿಸಿ ಅದು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಾರದಲ್ಲವೇ……….

Read More

ಗೃಹ ಸಚಿವ ಅಮಿತ್ ಶಾ ಅವರು ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಭೇಟಿ

ವಿಜಯ ದರ್ಪಣ ನ್ಯೂಸ್ ಗೃಹ ಸಚಿವ  ಅಮಿತ್ ಶಾ ಅವರು ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಧ್ಯಪ್ರದೇಶದಲ್ಲಿ ಮೂರು ದಿನಗಳ ತಂಗಿದ್ದ ಅಮಿತ್ ಶಾರವರು ಎಲ್ಲಾ 10 ವಿಭಾಗಗಳ ಸಭೆ ನಡೆಸಿ ಎಲ್ಲಾ ವಿಧಾನಸಭಾ ಸ್ಥಾನಗಳ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಗೆಲುವಿನ ಮಂತ್ರವನ್ನು ನೀಡಿದರು. ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವ ಸಾಮರ್ಥ್ಯವನ್ನು ಹೊಂದಿರುವ ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು…

Read More