ಟಿವಿ ಕ್ಯಾಮರಾಮೆನ್ ಆಗಿದ್ದ ಹಣಮಂತ ಇದ್ದದ್ದು ಗಲ್ಲಿಯೊಂದರ ತಗಡಿನ‌ ಮನೆಯಲ್ಲಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಟಿವಿ ಕ್ಯಾಮರಾಮೆನ್ ಆಗಿದ್ದ ಹಣಮಂತ ಇದ್ದದ್ದು ಗಲ್ಲಿಯೊಂದರ ತಗಡಿನ‌ ಮನೆಯಲ್ಲಿ… ಯಾರ ಬದುಕು ಯಾವಾಗ ಬೀದಿಗೆ ಬಂದು ನಿಲ್ಲುತ್ತದೆಯೋ ಗೊತ್ತಿಲ್ಲ…  ಒಂದು ದಶಕಕ್ಕೂ ಹೆಚ್ಚು ಕಾಲ ಟಿವಿ ಕ್ಯಾಮರಾಮೆನ್ ಆಗಿ ಕೆಲಸ ಮಾಡಿದ್ದ ಹಣಮಂತ ಬಬಲಾದಿ (ಸುವರ್ಣ ಟಿವಿ, ಕಸ್ತೂರಿ ಟಿವಿ)ಅನಾರೋಗ್ಯದಿಂದ ಆಸ್ಪತ್ರೆ ಸೇರಿದಾಗ ಬದುಕುಳಿದು ಬರಲಿ ಎಂದೇ ಸುದ್ದಿಮನೆಯ ಗೆಳೆಯರು ಪ್ರಾರ್ಥಿಸಿದ್ದರು. ವಿಧಿಯಾಟ ಆತ ಬದುಕಲಿಲ್ಲ. ಆಸ್ಪತ್ರೆಗಾಗಿ ಕೂಡಿಟ್ಟ ಹಣವನ್ನು ಆ ಕುಟುಂಬ ಖರ್ಚು ಮಾಡಿಕೊಂಡಿತು. ಮನೆಯಲ್ಲಿ ಇವ ಬಿಟ್ಟರೆ…

Read More

ಒಂದು ಕಾಲೇಜಿಗೆ ಪ್ರವೇಶ, ಇನ್ನೊಂದು ಕಾಲೇಜಿಗೆ ಮರು ಹಂಚಿಕೆ; ವಿದ್ಯಾರ್ಥಿಗಳ ವ್ಯಾಸಂಗವೇ ಅಸಿಂಧು ಆಗಬಹುದು? .

ವಿಜಯ ದರ್ಪಣ ನ್ಯೂಸ್ ಒಂದು ಕಾಲೇಜಿಗೆ ಪ್ರವೇಶ, ಇನ್ನೊಂದು ಕಾಲೇಜಿಗೆ ಮರು ಹಂಚಿಕೆ; ವಿದ್ಯಾರ್ಥಿಗಳ ವ್ಯಾಸಂಗವೇ ಅಸಿಂಧು ಆಗಬಹುದು? ವೈದ್ಯ ವಿದ್ಯಾರ್ಥಿಗಳ ಮರುಹಂಚಿಕೆ: ಮುಂದಿನ ಹಾದಿ ಕಷ್ಟ……  . ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಮರುಹಂಚಿಕೆ: ಯೋಚಿಸಿ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ CRF ಸಲಹೆ… . ಮೆಡಿಕಲ್ ಕಾಲೇಜು ವಿವಾದ: ಸರ್ಕಾರಗಳ ಕಣ್ಣಾಮುಚ್ಚಾಲೆ ಬಗ್ಗೆ CRF ಅಸಮಾಧಾನ —————–&&&&—————— ಬೆಂಗಳೂರು: ಕಾಲೇಜು ಅನುಮತಿ ವಿಳಂಬ ಕಾರಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ಮರುಹಂಚಿಕೆ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ…

Read More

ಪ್ರೀತಿ – ಪ್ರೇಮ ಎಂಬ ಭಾವದ ಸುಳಿಯಲ್ಲಿ…. ಪ್ರೀತಿಯ ಆಳದ ಹುಡುಕಾಟ………

ವಿಜಯ ದರ್ಪಣ ನ್ಯೂಸ್ ಪ್ರೀತಿ – ಪ್ರೇಮ ಎಂಬ ಭಾವದ ಸುಳಿಯಲ್ಲಿ………….. ಪ್ರೀತಿಯ ಆಳದ ಹುಡುಕಾಟ……… ಪ್ರೀತಿಯ ಸೆಳೆತದ ಕೆಲವು ಉದಾಹರಣೆಗಳನ್ನು ನೋಡಿ……. ತಾಯಿಯ ಕರುಳ ಬಳ್ಳಿಯ ಸಂಬಂಧ, ತಂದೆ ತಾಯಿ ಅಣ್ಣ ತಂಗಿ ಅಕ್ಕ ತಮ್ಮ ಅಜ್ಜ ಅಜ್ಜಿ ಮುಂತಾದ ದೀರ್ಘಕಾಲದ ರಕ್ತ ಸಂಬಂಧಗಳನ್ನು ಮೀರಿ ಕೇವಲ ಒಂದೋ ಎರಡೋ ವರ್ಷದ ಪ್ರೀತಿಗಾಗಿ, ರೈಲಿಗೆ ತಲೆ ಕೊಡಲು, ಕುತ್ತಿಗೆಗೆ ನೇಣು ಬಿಗಿದುಕೊಳ್ಳಲು, ವಿಷ ಕುಡಿಯಲು, ಬೆಂಕಿ ಹಚ್ಚಿಕೊಳ್ಳಲು, ಎತ್ತರದಿಂದ ಜಿಗಿಯಲು, ನೀರಿಗೆ ಹಾರಲು ಮನಸ್ಸನ್ನು ಪ್ರೀತಿ…

Read More

ಜ್ಞಾನ ಭಿಕ್ಷಾ ಪಾದಯಾತ್ರೆ……

ವಿಜಯ ದರ್ಪಣ ನ್ಯೂಸ್ ಜ್ಞಾನ ಭಿಕ್ಷಾ ಪಾದಯಾತ್ರೆ…… ಎರಡು ವರ್ಷಗಳ ಹಿಂದಿನ ಪಾದಯಾತ್ರೆಯ ನೆನಪಿನ ಲೇಖನ‌ ಮತ್ತೊಮ್ಮೆ…… ( ಇದರ ನಂತರ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆ ಸೇರಿ ಒಟ್ಟು 385 ದಿನ 11500 ಕಿಲೋಮೀಟರ್ ಸಂಚರಿಸಲಾಯಿತು……) 10000 ಕಿಲೋಮೀಟರ್…….. ರಾಷ್ಟ್ರದ ಮೊದಲ ಹೊಗೆ ಮುಕ್ತ ಗ್ರಾಮ ಎಂದು ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೈಚ್ಕೂರಳ್ಳಿಯಲ್ಲಿ ಕುಳಿತು ನೆನಪಿನ ಅಂಗಳಕ್ಕೆ ಜಿಗಿದಾಗ…….. ನಾನು ಡ್ಯಾನ್ಸ್ ಮಾಡುವವನಲ್ಲ, ಹಾಡು ಹೇಳುವವನಲ್ಲ, ಕಾಮಿಡಿ…

Read More

ಹಿಂದುಳಿದ ವರ್ಗಗಳ ನಿಗಮಗಳ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 05 :- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ…

Read More

ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

ವಿಜಯ ದರ್ಪಣ ನ್ಯೂಸ್ ನವದೆಹಲಿ: ಬಡತನ ರೇಖೆಯಲ್ಲಿರುವ ನಿವಾಸಿಗಳಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಎಲ್‌ ಪಿಜಿ ಸಿಲಿಂಡರ್‌ ಗೆ ಹೆಚ್ಚುವರಿಯಾಗಿ ಮತ್ತೆ 100 ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಬುಧವಾರ (ಅಕ್ಟೋಬರ್‌ 04) ಅನುಮೋದನೆ ನೀಡಿದೆ. ಇದರೊಂದಿಗೆ ಉಜ್ವಲ ಯೋಜನೆಯ ಫಲಾನುಭವಿಗಳ ಸಬ್ಸಿಡಿ 300 ರೂಪಾಯಿಗೆ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಉಜ್ವಲ ಯೋಜನೆ ಫಲಾನುಭವಿಗಳು ಇದೀಗ ಎಲ್‌ ಪಿಜಿ ಸಿಲಿಂಡರ್‌ ಗೆ 300 ರೂಪಾಯಿ ಸಬ್ಸಿಡಿ…

Read More

ಶಿಕ್ಷಣ ತಜ್ಞೆ ಶ್ರೀಮತಿ ದೇವಿಕಾ ನಾಗರಾಜು ಅವರಿಗೆ ಒಲಿದ ‘ದಿಟ್ಟ ಮಹಿಳೆ’ ಪ್ರಶಸ್ತಿ.

ವಿಜಯ ದರ್ಪಣ ನ್ಯೂಸ್ ಪ್ರೈಡ್ ಆಫ್ ಕರ್ನಾಟಕವು ಶ್ರೀಮತಿ ದೇವಿಕಾ ನಾಗರಾಜು, ಶಿಕ್ಷಣೆ ತಜ್ಞೆ, ವಿಎಲ್‌ಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ಬೆಂಗಳೂರು ಅವರಿಗೆ 2023ನೇ ವರ್ಷದ ವಿಶೇಷ ‘ದಿಟ್ಟ ಮಹಿಳೆ’ ಎಂದು ಗೌರವಿಸಿದೆ. ಬೆಂಗಳೂರು, ಅಕ್ಟೋಬರ್ 3, 2023: ಪ್ರೈಡ್ ಆಫ್ ಕರ್ನಾಟಕವು (Pride of Karnataka) ಬೆಂಗಳೂರಿನ ಎನಿಹೆಲ್ಪ್ ಗ್ರೂಪ್‌ನ ಉಪಕ್ರಮವಾಗಿದೆ. ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಗಳು ಕರ್ನಾಟಕದ ಹೆಮ್ಮೆಯ ದ್ಯೋತಕವಾಗಿವೆ ಮತ್ತು ಹಿಂದಿನ ವರ್ಷಗಳಲ್ಲಿ ಸ್ವಯಂ ಪ್ರವರ್ತಕರಾಗಿ, ಸಮಾಜದ ಇತರರಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ವಿವಿಧ…

Read More

ಉಕ್ರೇನ್ ಟು‌ ಶಿವಮೊಗ್ಗ, ವಯ್ಯಾ ಮಣಿಪುರ……..

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಅಕ್ಟೋಬರ್ 04 ಉಕ್ರೇನ್ ಟು‌ ಶಿವಮೊಗ್ಗ,ವಯ್ಯಾ ಮಣಿಪುರ…….. ಮುಂದುವರಿಯುತ್ತಲೇ ಇದೆ ರಷ್ಯಾ – ಉಕ್ರೇನ್ ಯುದ್ಧ, ನಡೆಯುತ್ತಲೇ ಇದೆ ಮಣಿಪುರದ ನಾಗರಿಕ ಹತ್ಯಾಕಾಂಡ, ಶಿವಮೊಗ್ಗದಲ್ಲೂ ನಿಂತಿಲ್ಲ ಕೋಮು ಗಲಭೆ……… ಅಂತಹ ಭಯಂಕರ ಕೊರೋನಾ ಬಹುತೇಕ ನಿಂತಿದೆ, ಏಡ್ಸ್ ತುಂಬಾ ಕಡಿಮೆಯಾಗಿದೆ, ಕುಷ್ಠರೋಗ ವಿರಳವಾಗಿದೆ, ಪೋಲಿಯೊ ಅಪರೂಪವಾಗಿದೆ, ಆದರೆ, ಜಾತಿ ಧರ್ಮ ಸಮುದಾಯಗಳ ಸಾಂಕ್ರಾಮಿಕ ರೋಗ ಹರಡುತ್ತಿದೆ….. ರಷ್ಯಾದಲ್ಲಿ ಇರುವವರು, ಮಣಿಪುರದಲ್ಲಿ ವಾಸಿಸುತ್ತಿರುವವರು, ಶಿವಮೊಗ್ಗದ ನಿವಾಸಿಗಳು ಮನುಷ್ಯರಲ್ಲವೇ, ರೋಗಗಳ ವಿರುದ್ಧ ಪಡೆಯುವ…

Read More

ಹಿರಿಯ ಪತ್ರಕರ್ತ ಸಿ.ಆರ್.ಕೃಷ್ಣರಾವ್ (CRK) ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ

ವಿಜಯ ದರ್ಪಣ ನ್ಯೂಸ್ ಬೆಂಗಳೂರು: ಐದು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ, ಸಂಘಟಕರಾಗಿ ಸೇವೆ ಸಲ್ಲಿಸಿದ ಹಿರಿಯ ಚೇತನ ಸಿ ಆರ್.ಕೃಷ್ಣರಾವ್ (95) ಅವರು ಬೆಂಗಳೂರಿನಲ್ಲಿಂದು ನಿಧನರಾಗಿದ್ದಾರೆ. ಸಿ ಆರ್ ಕೆ ಎಂದೇ ಖ್ಯಾತರಾಗಿದ್ದ ಅವರು ಪತ್ನಿ ಶಾರದ, ಇಬ್ಬರು ಮಕ್ಕಳು ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಜನಶಕ್ತಿ ಪತ್ರಿಕೆಯಲ್ಲಿ ವೃತ್ತಿ ಜೀವನ ನಡೆಸಿದ ಅವರು, ವಿ.ಎನ್.ಸುಬ್ಬರಾವ್ ಅವರ ಜೊತೆಗೆ ಸೇರಿ ಸಿನಿಮಾಕ್ಕೆಂದೇ ಮೇನಕಾ ಪತ್ರಿಕೆಯನ್ನು ಪ್ರಪ್ರಥಮವಾಗಿ ಪ್ರಾರಂಭಿಸಿದ ಕೀರ್ತಿ ಅವರದು. ಹೊಸತು ಪತ್ರಿಕೆಯ ಅಂಕಣಕಾರರಾಗಿ,…

Read More

ಇಂದಿನ ಯುವಕರೇ ರಂಗಭೂಮಿ ಉಳಿಸಿ : ಡಾ. ಕೆಂಪಣ್ಣ

ವಿಜಯ ದರ್ಪಣ ನ್ಯೂಸ್ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 03– ರಂಗಭೂಮಿಯಲ್ಲಿ ಹೆಚ್ಚಾಗಿ ಹಿರಿಯ ನಾಗರಿಕರು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ತಿಳಿಯಪಡಿಸುತ್ತಾ ಇಂದಿನ ಯುವಕರಿಂದ ರಂಗಭೂಮಿ ಕಣ್ಮರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸುತ್ತಾ ಮುಂದಿನ ದಿನಗಳಲ್ಲಿ ಯುವಕರು ರಂಗಭೂಮಿ ಉಳಿಸಿ ನಮ್ಮ ನಾಡಿನ ಪರಂಪರೆಯನ್ನು ಎತ್ತಿ ಹಿಡಿಯಬೇಕೆಂದು ಕರೆ ನೀಡುತ್ತಾ ಇಡೀ ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಕಲಾವಿದರ ಸಂಘ ಮಾಸಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾದದ್ದು ಎಂದು ಹಿರಿಯ ರಂಗಭೂಮಿ ಕಲಾವಿದ ಡಾ.ಕೆಂಪಣ್ಣ ತಿಳಿಸಿದರು. ವಿಜಯಪುರ…

Read More