ಉದ್ಯೋಗ ಮೇಳಕ್ಕೆ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

ವಿಜಯ ದರ್ಪಣ ನ್ಯೂಸ್… ಸೆಪ್ಟೆಂಬರ್ 13 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಉದ್ಯೋಗ ಮೇಳಕ್ಕೆ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಗರ (ಬಿಜಿಎಸ್ ನಗರ) ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 19, 2024 :- ಸೆಪ್ಟೆಂಬರ್ 13 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ದೇವನಹಳ್ಳಿ ಟೌನ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ…

Read More

ನುಲಿಯ ಚಂದಯ್ಯನವರ ಕಾಯಕ ನಿಷ್ಠೆ ರೂಪಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಪ್ರತಿಯೊಬ್ಬರೂ ಶರಣ ನುಲಿಯ ಚಂದಯ್ಯನವರ ಕಾಯಕ ನಿಷ್ಠೆ ರೂಪಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 19, 2024 :- ಹನ್ನೆರಡನೆಯ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರ ಸಮಕಾಲೀನ ‘ಶರಣ ನುಲಿಯ ಚಂದಯ್ಯ’ನವರು ತಮ್ಮ ಕಾಯಕ ನಿಷ್ಠೆಯಿಂದ ಸಮಾಜ ಪರಿವರ್ತನೆಗೆ ಶ್ರಮಿಸಿದವರು. ಅವರ ಕಾಯಕ ನಿಷ್ಠೆಯನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ….

Read More

ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ……

ವಿಜಯ ದರ್ಪಣ ನ್ಯೂಸ್… ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ…… ನಾವು ಚುನಾಯಿಸಿರುವ 224 ಜನಪ್ರತಿನಿಧಿಗಳು ಏಳು ಕೋಟಿ ಕರ್ನಾಟಕದ ಜನತೆಯನ್ನು ಪ್ರತಿನಿಧಿಸಿ ನಮ್ಮ ಯೋಗ ಕ್ಷೇಮವನ್ನು ನೋಡಿಕೊಳ್ಳಬೇಕಾಗಿರುವ ಈ ಸಂದರ್ಭದಲ್ಲಿ, ಆಡಳಿತ ಪಕ್ಷ ವಿರೋಧ ಪಕ್ಷ ಎನ್ನದೆ ಎಲ್ಲರೂ ಒಟ್ಟಾಗಿ ಭ್ರಷ್ಟಾಚಾರ ಹಗರಣಗಳ ತನಿಖೆ, ಒಬ್ಬರು ಅಧಿಕಾರದಿಂದ ಇಳಿಯುವುದು ಮತ್ತೊಬ್ಬರು ಅಧಿಕಾರಕ್ಕೆ ಏರುವುದು ಇದೇ ವಿಷಯಗಳ ಮೇಲೆ ತಂತ್ರ ಪ್ರತಿ ತಂತ್ರ ರಚಿಸುತ್ತಾ, ಮಾಧ್ಯಮಗಳು ಕೂಡ ಅದನ್ನೇ ಪ್ರಮುಖ ವಿಷಯವಾಗಿ ಚರ್ಚಿಸುತ್ತಾ, ಜನರು ಸಹ…

Read More

ಪ್ರಯತ್ನ ಮಾತ್ರ ನಮ್ಮದು…

ವಿಜಯ ದರ್ಪಣ ನ್ಯೂಸ್.. ಪ್ರಯತ್ನ ಮಾತ್ರ ನಮ್ಮದು ಹಿಂದಿಗಿಂತ ಇಂದು ಬದುಕು ತರಹೇವಾರಿಯಾಗಿ ತೆರೆದುಕೊಳ್ಳುತ್ತಿದೆ. ಇಂದಿನ ಜನ ಜೀವನ ಕಂಡಾಗ ಸೌಕರ್ಯ ಹೆಚ್ಚಿದ್ದರೂ ನೋವು ಕಡಿಮೆಯಾಗಿಲ್ಲ. ನಲಿವು ಎಲ್ಲೋ ಅವಿತುಕೊಂಡು ಕುಳಿತಿದೆ. ಎಂದೆನಿಸುತ್ತದೆ. ಯಾವಾಗಲೋ ಒಮ್ಮೆ ಸಂತೋಷವು ಕಿಟಕಿಯಲ್ಲಿ ಇಣುಕಿ ನೋಡಿ ಜಾಗ ಖಾಲಿ ಮಾಡುತ್ತಿದೆ. ಹೀಗಾಗಿ ನೆಮ್ಮದಿ ಗಗನ ಕುಸುಮವೆನಿಸುತ್ತಿದೆ. ಇದಕ್ಕೆ ಕಾರಣ ವಿಧಿಯಾಟ ಹಣೆಬರಹ ಎಂದು ಹೆಸರಿಟ್ಟು ಕಣ್ಣೊರೆಸಿಕೊಳ್ಳುತ್ತ ಕೈ ಚೆಲ್ಲಿ ಕುಳಿತಿರುವುದೇ ಆಗಿದೆ. ಜಗದ ಪ್ರತಿಯೊಂದು ಆಗು ಹೋಗುಗಳನ್ನು ನಮ್ಮಿಂದ ಬದಲಿಸಲು ಸಾಧ್ಯವಿಲ್ಲ…

Read More

ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಮಹಿಳಾ ನಿರ್ದೇಶಕಿಯಾಗಿ ಕೊಡಗಿನ ಪಿ.ಎ.ಸೀಮಾ ನೇಮಕ….

ವಿಜಯ ದರ್ಪಣ ನ್ಯೂಸ್.‌ ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಕರ್ನಾಟಕದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಕೊಡಗಿನ ಪಿ.ಎ.ಸೀಮಾ ನೇಮಕ…. ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು ) ಕಮಲ ದಂಪತಿಗಳ ಪುತ್ರಿ, ಮತ್ತೂರು ಗ್ರಾಮದ ಪುತ್ತಾಮನೆ ಡಾಕ್ಟರ್ ಅಶೋಕ್, ಶಾಂತಿ ರವರ ಸೊಸೆ, ಪುತ್ತಾಮನೆ ರಂಜನ್ ರವರ ಪತ್ನಿ ಪಿ..ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ….

Read More

ರಕ್ಷಾ ಬಂಧನವೆಂಬ ಪವಿತ್ರ ಪದ್ದತಿ ಮತ್ತು ನಮ್ಮ ಕೊಳಕು ಮನಸುಗಳು…….

ವಿಜಯ ದರ್ಪಣ ನ್ಯೂಸ್ …. ರಕ್ಷಾ ಬಂಧನವೆಂಬ ಪವಿತ್ರ ಪದ್ದತಿ ಮತ್ತು ನಮ್ಮ ಕೊಳಕು ಮನಸುಗಳು……. ಆಗಸ್ಟ್ 19…… ಇತ್ತೀಚೆಗಷ್ಟೇ ಒಂದು ಹೆಣ್ಣು ಮಗಳು ಇದ್ದಕ್ಕಿದ್ದಂತೆ ಕಾಲ್ ಮಾಡಿ ಚಿಕ್ಕ ಮಗುವಿನಂತೆ ಬಿಕ್ಕಳಿಸಿ ಬಿಕ್ಕಳಿಸಿ ಅಳತೊಡಗಿದರು. ಕಾರಣ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಯಾವುದೇ ಕಾರಣವಿಲ್ಲದೆ ಕೇವಲ ಒಂದು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಮಾತ್ರಕ್ಕೆ ಎಷ್ಟೊಂದು ನಿಂದನೆಯ ಬರಹಗಳೆಂದರೆ ಅದನ್ನು ವರ್ಣಿಸಲು ಸಾಧ್ಯವಿಲ್ಲ. ಹೆಣ್ಣನ್ನು ನಿಂದಿಸಬಹುದಾದ ಎಲ್ಲಾ ಪದಗಳಿಂದಲೂ ವಾಕ್ಯ ರಚನೆ ಮಾಡಲಾಗಿತ್ತು ಅದೂ ಬಹಿರಂಗವಾಗಿ……… ಇದು ಒಂದು…

Read More

ಕಾನೂನು ವಿವಿ ವಿರುದ್ದ ಸಿಡಿದೆದ್ದ ವಿದ್ಯಾರ್ಥಿ ಸಮೂಹ: ಕುಲಪತಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ವಿಜಯ ದರ್ಪಣ ನ್ಯೂಸ್… ವಾರಾಂತ್ಯವೂ ಪರೀಕ್ಷೆ: ಕಾನೂನು ವಿವಿ ವಿರುದ್ದ ಸಿಡಿದೆದ್ದ ವಿದ್ಯಾರ್ಥಿ ಸಮೂಹ: ಕುಲಪತಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ; ಮಾನವ ಹಕ್ಕು ಆಯೋಗ, ಮಹಿಳಾ ಆಯೋಗಕ್ಕೂ ದೂರು. ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ-KSLU ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಭಾನುವಾರವೂ ಸೆಮಿಸ್ಟರ್ ಪರೀಕ್ಷೆ ನಿಗದಿಪಡಿಸಿರುವ ಕ್ರಮದ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಾರೆ. ಈ ಬೆಳವಣಿಗೆಯೂ ‘ರಾಜಭವನ V/S ಸರ್ಕಾರ’ ಎಂಬ ಬೆಳವಣಗೆಗೆ ಕಾರಣವಾಗುವ ಸಾಧ್ಯತೆಗಳಿವೆ. ಈ ವಿವಾದ ಹಿನ್ನೆಲೆಯಲ್ಲಿ ಕುಲಪತಿ ವಿರುದ್ದ…

Read More

ದೇಶದಲ್ಲಿ ನಡೆಯುವ ಪ್ರತಿ ಅತ್ಯಾಚಾರಕ್ಕೆ ನಾವೂ ಪರೋಕ್ಷ ಕಾರಣವೇ, ಅತ್ಯಾಚಾರಕ್ಕೆ ಪರಿಹಾರ ಉಂಟೇ…….

ವಿಜಯ ದರ್ಪಣ ನ್ಯೂಸ್… ಅತ್ಯಾಚಾರ……. ದೇಶದಲ್ಲಿ ನಡೆಯುವ ಪ್ರತಿ ಅತ್ಯಾಚಾರಕ್ಕೆ ನಾವೂ ಪರೋಕ್ಷ ಕಾರಣವೇ, ಅತ್ಯಾಚಾರಕ್ಕೆ ಪರಿಹಾರ ಉಂಟೇ…….   ಪಶ್ಚಿಮ ಬಂಗಾಳ ರಾಜ್ಯದ ಕೊಲ್ಕತ್ತಾ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಷ್ಟ್ರ ವ್ಯಾಪಿ ಸುದ್ದಿಯಾಗಿದೆ. ಇಂದು ಬಹುತೇಕ ಇಡೀ ದೇಶದ ಎಲ್ಲಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನಾ ರೂಪದಲ್ಲಿ ಬೆಳಿಗ್ಗೆ 6 ರಿಂದ 24 ಗಂಟೆಗಳ ಬಂದ್ ಆಚರಿಸಲಾಗುತ್ತಿದೆ. ದೇಶದಲ್ಲಿ ಪ್ರತಿ…

Read More

ವಿಶಿಷ್ಟ ಐತಿಹಾಸಿಕ ನಾಟಕ ದೇವಾನಾಂಪ್ರಿಯ ಅಶೋಕ

ವಿಜಯ ದರ್ಪಣ ನ್ಯೂಸ್…  ವಿಶಿಷ್ಟ ಐತಿಹಾಸಿಕ ನಾಟಕ ದೇವಾನಾಂಪ್ರಿಯ ಅಶೋಕ ರಾಮನಗರ : ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ತನ್ನದೇ ಸ್ವಂತ ಸಂಸ್ಕೃತಿ ಕೇಂದ್ರ ರಾಮನಗರ ತಾಲ್ಲೂಕು, ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಇಪ್ಪತ್ತೊಂದು ದಿನಗಳ ರಂಗತರಬೇತಿ ಕಾರ್ಯಾಗಾರವೊಂದನ್ನು ಆಯೋಜಿಸಿತ್ತು. ಕರ್ನಾಟಕ ಬಂಜಾರ ಭಾಷೆ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಕಾರ್ಯಾಗಾರವನ್ನು ಉದ್ಘಾಟಿಸಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ  ಬಾಬು ಕುಂಬಾಪುರ, ಅಪರ ಜಿಲ್ಲಾಧಿಕಾರಿ ಆರ್ ಚಂದ್ರಯ್ಯ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ರಮೇಶ್‌ಬಾಬು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು….

Read More

ದರ್ಶನ್ – ಕನ್ನಡ ಚಿತ್ರರಂಗ – ಹೋಮ ಹವನ ಮತ್ತು ನಮ್ಮ ಅಂತರಂಗ……

ವಿಜಯ ದರ್ಪಣ ನ್ಯೂಸ್    ದರ್ಶನ್ – ಕನ್ನಡ ಚಿತ್ರರಂಗ – ಹೋಮ ಹವನ ಮತ್ತು ನಮ್ಮ ಅಂತರಂಗ…… ಕನ್ನಡ ಚಲನಚಿತ್ರದ ಚಾಲೆಂಜಿಂಗ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್, ಈಗ ಕೊಲೆ ಆರೋಪಿ ದರ್ಶನ್ ಬಿಡುಗಡೆಗಾಗಿ ಅವರ ಪತ್ನಿ ರಾಜ್ಯದಾದ್ಯಂತ ಪ್ರಖ್ಯಾತ ಮತ್ತು ಬಹಳ ನಂಬಿಕೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಿದ್ದಾರೆ. ಸತ್ಯಕ್ಕೆ, ನ್ಯಾಯಕ್ಕೆ ಜಯ ಲಭಿಸುತ್ತದೆ ಎಂದು ಹೇಳುತ್ತಿದ್ದಾರೆ. ಹಾಗೆಯೇ ಕನ್ನಡ ಚಿತ್ರರಂಗ ಈ ದರ್ಶನ್ ಬಿಡುಗಡೆಯ ವಿಷಯವನ್ನು ನೆಪವಾಗಿಟ್ಟುಕೊಂಡು ಒಟ್ಟಾರೆಯಾಗಿ ಚಿತ್ರರಂಗದ ಯಶಸ್ಸಿಗಾಗಿ…

Read More