ಬಾಡಿಕೇರ್ ಕಿಡ್ಸ್ ಹೊಸ ಬೇಸಿಗೆ ಸಂಗ್ರಹ: ಪೇಂಟ್ಸ್ ಟೌನ್‍ಗಳನ್ನು ತಾಜಾ ಮತ್ತು ರೋಮಾಂಚಕ ಬಣ್ಣಗಳೊಂದಿಗೆ ಅನಾವರಣಗೊಳಿಸಿದೆ.

ವಿಜಯ ದರ್ಪಣ ನ್ಯೂಸ್, ಬೆಂಗಳೂರು  ಬಾಡಿಕೇರ್ ಕಿಡ್ಸ್, ಉಡುಪುಗಳ ಮುಂಚೂಣಿ ಸಂಸ್ಥೆ ಬಾಡಿಕೇರ್ ಇಂಟರ್‍ನ್ಯಾಶನಲ್ ಲಿಮಿಟೆಡ್‍ನ ಮಕ್ಕಳ ಕುರಿತ ಸಂಸ್ಥೆ, ಬಹುನಿರೀಕ್ಷಿತ ಬೇಸಿಗೆ ಸಂಗ್ರಹದ ಅನಾವರಣವನ್ನು ಘೋಷಿಸಲು ಉತ್ಸುಕವಾಗಿದೆ. ಬೇಸಿಗೆ ಋತುವಿನ ಉತ್ಸಾಹಭರಿತ ಮತ್ತು ರೋಮಾಂಚಕತೆಯಿಂದ ಪ್ರೇರಣೆಗೊಂಡು ನಗರವನ್ನು ಸ್ಟೈಲ್ ಮತ್ತು ಉತ್ಸಾಹದೊಂದಿಗೆ ಚಿತ್ರಿಸಲು, ಬೇಸಿಗೆ ಋತುವಿಗಾಗಿ ಮಕ್ಕಳಿಗೆ ಆಹ್ಲಾದಕರ ವಾರ್ಡ್‍ರೋಬ್ ಅನ್ನು ನೀಡುತ್ತದೆ. ಹಿಂದಿನ ಸಂಗ್ರಹಗಳಂತೆಯೇ ಬಾಡಿಕೇರ್ ಕಿಡ್ಸ್ ನ ಹೊಸ ಸಂಗ್ರಹವು ವೈವಿಧ್ಯಮಯ ಬಣ್ಣಗಳ ಶ್ರೇಣಿ, ಹೊಸ ವಿನ್ಯಾಸ ಮತ್ತು ಸೇರ್ಪಡೆ ಮಾಡಲಾಗಿರುವ ಅಕ್ಷರ…

Read More

ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗೆ ಶ್ರಮಿಸಿದವರು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು

ವಿಜಯ ದರ್ಪಣ ನ್ಯೂಸ್, ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 10  ಕೆರೆ, ಕುಂಟೆ, ಕೋಟೆ, ಪೇಟೆಗಳನ್ನು ನಿರ್ಮಿಸಿದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗೆ ಶ್ರಮಿಸಿದವರು. ಬೆಂಗಳೂರು ನಗರವು ವಿಶ್ವದಲ್ಲಿ ಹೆಸರು ಮಾಡಲು ಕಾರಣ ಎಂದರೆ ಅದು ನಾಡಪ್ರಭು ಕೆಂಪೇಗೌಡರ ಕೊಡುಗೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ…

Read More

ಪ್ರವಾಸಿಗರನ್ನು ಕೈಬೀಸಿ ಕರೆಯುತಿವೆ ಕೊಡಗಿನ ಜಲಪಾತಗಳು

ಕೊಡಗು ಜಿಲ್ಲೆ , ಸೋಮವಾರಪೇಟೆ ಈಚೆಗೆ 10 ದಿನಗಳ ಕಾಲ ಬಿಡದಂತೆ ಸುರಿದ ಭಾರಿ ಮಳೆಯಿಂದ  ಸೋಮವಾರಪೇಟೆ ತಾಲ್ಲೂಕಿನಾದ್ಯಂತ ಮಳೆಗಾಲದಲ್ಲಿ ಜೀವ ತಳೆಯುವ ಜಲಪಾತಗಳು ಮೈದುಂಬಿದ್ದು, ಪ್ರವಾಸಿಗರನ್ನು ಇನ್ನಿಲ್ಲದಂತೆ ಆಕರ್ಷಿಸುತ್ತಿವೆ. ಬೆಟ್ಟ ಗುಡ್ಡಗಳು, ಕಾಫಿ ತೋಟಗಳಲ್ಲಿ ಅನೇಕ ಜಲಪಾತಗಳನ್ನು ಕಾಣಬಹುದು. ಮುಂಗಾರು ಪ್ರಾರಂಭವಾದೊಡನೆ ಸಾವಿರಾರು ಪ್ರವಾಸಿಗರು ಜಿಲ್ಲೆಯತ್ತ ಹಜ್ಜೆ ಇರಿಸುವುದು ಸಾಮಾನ್ಯ. ವಾರದ ಕೊನೆಯಲ್ಲಂತೂ ರಾಜ್ಯ ಸೇರಿದಂತೆ ಹೊರ ರಾಜ್ಯದ ಪ್ರವಾಸಿಗರು ಜಿಲ್ಲೆಗೆ ಆಗಮಿಸಿ ಮಳೆಯಲ್ಲಿ ಮಿಂದು ಜಲಪಾತಗಳ ಸೊಬಗನ್ನು ಸವಿದು ಹಿಂದಿರುಗುತ್ತಿದ್ದಾರೆ. ನಿಸರ್ಗ ರಮಣೀಯತೆಯನ್ನು ತನ್ನೊಡಲಲ್ಲಿ…

Read More

88 ಲೋಕಾಯುಕ್ತ ಪ್ರಕರಣಗಳು ಇತ್ಯರ್ಥ: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ.

ವಿಜಯ ದರ್ಪಣ ನ್ಯೂಸ್ , ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆಗಸ್ಟ್ 08 ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್ ಫಣೀಂದ್ರ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ…

Read More

ಬೈಲುಕುಪ್ಪೆ ಪೊಲೀಸರ ದಾಳಿ: 30 ಕೆ. ಜಿ. ಗಾಂಜಾ ವಶ ಆರೋಪಿಗಳ ಬಂಧನ.

ವಿಜಯ ದರ್ಪಣ ನ್ಯೂಸ್, ಮೈಸೂರು ಜಿಲ್ಲೆ  ಆಗಸ್ಟ್ 08 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ 1ನೇ ಟಿಬೆಟ್ ಕ್ಯಾಂಪಿನ ಟಿ. ಸಿ. ಎಸ್. ಆವರಣದಲ್ಲಿ ಮಂಗಳವಾರ ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ  30 ಕೆ.ಜಿ. ಗಾಂಜಾ ಹಾಗೂ ಕಾರನ್ನು ದಾಳಿ ನಡೆಸಿ ವಶಪಡಿಸಿಕೊಂಡಿದ್ದೇವೆ ಎಂದು ಮೈಸೂರು ಪೊಲೀಸ್ ಅಧೀಕ್ಷಕಿ ಶ್ರೀಮತಿ…

Read More

ಮೂಡಲಗಿರಿಯಪ್ಪ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು.

ವಿಜಯ ದರ್ಪಣ ನ್ಯೂಸ್ ಚಿತ್ರದುರ್ಗ ಆಗಸ್ಟ್ 08 ಹಣ ಸೆಳೆಯಲು ನಿಯಮಾನುಸಾರ ಪಾಲಿಸಬೇಕಿದ್ದ ಪ್ರಕ್ರಿಯೆಗಳನ್ನು ಮೀರಿ, ಕಾನೂನು ಬಾಹಿರವಾಗಿ, ಅಧಿಕಾರ ದುರ್ಬಳಕೆ ಮಾಡಿ, ನಿರ್ಮಿತಿ ಕೇಂದ್ರದ ಹಿಂದಿನ ಯೋಜನಾ ನಿರ್ದೇಶಕರಾಗಿದ್ದ ಕೆ.ಜಿ. ಮೂಡಲಗಿರಿಯಪ್ಪ ಅವರು, ಒಟ್ಟು 7.04 ಕೋಟಿ ರೂ. ಹಣ ದುರ್ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆ.06 ರಂದು ಎಫ್‍ಐಆರ್ ದಾಖಲಾಗಿದೆ. ಸರ್ಕಾರದಿಂದ ವಿವಿಧ ಇಲಾಖೆಗಳಡಿ ಸಾರ್ವಜನಿಕ ಉದ್ದೇಶ ಹಾಗೂ ಕಾಮಗಾರಿ ಅನುಷ್ಠಾನಕ್ಕಾಗಿ ಬಿಡುಗಡೆಯಾದ ಅನುದಾನವನ್ನು…

Read More

ಆಧುನಿಕತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಸಹಕಾರ ಚಳವಳಿಯನ್ನು ಬಲಪಡಿಸುತ್ತದೆ: ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್ ಪುಣೆ ಆಗಸ್ಟ್ 06 ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ಕೇಂದ್ರೀಯ ಸಹಕಾರ ಸಂಘಗಳ ರಿಜಿಸ್ಟ್ರಾರ್ (ಸಿಆರ್‌ಸಿಎಸ್) ಕಚೇರಿಯ ಡಿಜಿಟಲ್ ಪೋರ್ಟಲ್ಅನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ, ‘ಆಧುನಿಕತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವಿಲ್ಲದೆ ಸಹಕಾರಿ ಚಳವಳಿಯನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದರು. ಸಹಕಾರ ಆಂದೋಲನದ ಸ್ವೀಕಾರವನ್ನು ಹೆಚ್ಚಿಸಲು, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸಬೇಕು. ಪಾರದರ್ಶಕ ವ್ಯವಸ್ಥೆಯಿಂದ ಮಾತ್ರ ದೇಶದ ಕೋಟ್ಯಂತರ ಜನರನ್ನು ಸಂಪರ್ಕಿಸಲು ಸಾಧ್ಯ. ‘ಬಹು-ರಾಜ್ಯ ಸಹಕಾರಿ ಸಂಘವನ್ನು…

Read More

ಸಂವಿಧಾನದ ಆಸೆಗಳನ್ನು ನೆರವೇರಿಸಲು ನಿಷ್ಠೆ ಪ್ರಾಮಾಣಿಕತೆ ಇರಬೇಕು: ಕೇಂದ್ರ ಸಚಿವ ಭಗವಂತ ಖೂಬಾ.

ವಿಜಯ ದರ್ಪಣ ನ್ಯೂಸ್ ಬೀದರ. ಆಗಸ್ಟ್ 06  ನಮ್ಮ ಭಾರತ ಸಂವಿಧಾನದ ಬದಲಾವಣೆಗೆ ಯಾರಿಂದಲೂ ಸಾದ್ಯವಿಲ್ಲ ಸಂವಿಧಾನದ ಆಸೆಗಳನ್ನು ನೆರೆವೆರಿಸಲು ಪ್ರತಿಯೊಬ್ಬ ಭಾರತೀಯ ತನ್ನ ವೈಯಕ್ತಿಕತೆಗಾಗಿ ಎಷ್ಟು ಕಾಳಜಿ ಹೊಂದಿರುತ್ತಾರೋ, ದೇಶದ ಪ್ರಗತಿಗಾಗಿಯು ಏಳಿಗಾಗಿ, ಸುರಕ್ಷತೆಗಾಗಿ, ನಿಷ್ಠೆ ಪ್ರಮಾಣಿಕತೆ ಹೊಂದಿರಬೇಕು ಅಂದಾಗ ಮಾತ್ರ ಪ್ರಗತಿ ಮತ್ತು ಸಮಾಜದ ಸಮಾನತೆ ಉಂಟಾಗುವುದು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಅವರು ಹೇಳಿದರು. ಅವರು ಇಂದು 06/08/2023 ಮದ್ಯಾಹ್ನ…

Read More

ಕೈವಾರ ನಾರೇಯಣ ತಾತಯ್ಯ ಯತೀಂದ್ರರ ಸ್ಮರಣೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ಆಗಸ್ಟ್  05 ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣ ಕಸಾಪ ನಗರ ಘಟಕ ಉದ್ಘಾಟನೆ ಸಂದರ್ಭದಲ್ಲಿ  ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕನ್ನಡ ಮನಸ್ಸುಗಳಿಗೆ ಕಂಪನ್ನು ಅರಳಿಸುತ್ತಿರುವ ಬಗ್ಗೆ ತುಂಬಾ ಶ್ಲಾಘನೀಯ  ಎಂದು ಪುರಸಭಾ ಉಪಾಧ್ಯಕ್ಷ ಎಂ ಕೇಶವಪ್ಪ ತಿಳಿಸಿದರು. ಅವರು ವಿಜಯಪುರ ಪಟ್ಟಣದ ಕೆರೆಕೋಡಿ ರಸ್ತೆಯಲ್ಲಿರುವ ವೇಮಣ್ಣ ನವರ ಸ್ವಗೃಹದಲ್ಲಿ ಶ್ರೀ ಕ್ಷೇತ್ರ ಕೈವಾರ ನಾರೇಯಣ ತಾತಯ್ಯ ಯತೀಂದ್ರ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ…

Read More

ಸರ್ಕಾರಿ ಸೇವೆಯಲ್ಲಿರುವವರು ಸಾಮಾಜಿಕ ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಿ: ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ.           ಬೆಂಗಳೂರು ಗ್ರಾ ಜಿಲ್ಲೆ ಆಗಸ್ಟ್ 05 ಸರ್ಕಾರಿ ಹಾಗೂ ಸಾರ್ವಜನಿಕ ಸೇವೆಯಲ್ಲಿರುವವರು ಕೇವಲ ಸಂಬಳಕ್ಕಾಗಿ ಕಾರ್ಯನಿರ್ವಹಿಸದೇ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಾಮಾಜಿಕ ಜವಾಬ್ದಾರಿಯನ್ನರಿತು, ತತ್ವ, ಮೌಲ್ಯಗಳನ್ನು ಅಳವಡಿಸಿಕೊಂಡು, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು…

Read More