ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ : ಅಣುಕು ಪ್ರದರ್ಶನ

  ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ  ಜಿಲ್ಲೆ .ಜುಲೈ  01 ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು,…

Read More

ಇಲ್ಲಿರುವುದು ಸುಮ್ಮನೆ ಅಲ್ಲಿದೆ ನಮ್ಮನೆ ಸುದ್ದಿ ಮನೆ.

 ವಿಜಯ ದರ್ಪಣ ನ್ಯೂಸ್, ಜುಲೈ 01 ಇಲ್ಲಿರುವುದು ಸುಮ್ಮನೆ ಅಲ್ಲಿದೆ ನಮ್ಮನೆ ಸುದ್ದಿ ಮನೆ. ಇಂದಿನ ಸುದ್ದಿ ನಾಳೆಗೆ ರದ್ದಿಯಾಗದಂತೆ ಬರೆವ ಎಲ್ಲ ಪತ್ರಕರ್ತರ ಸ್ಮರಣೆಯಲ್ಲಿ….!!! “ಏ ಬದ್ರಿ ಯಾರ್ಲೆ ಆ ಹುಡುಗ ? ಈಶ್ವರಪ್ಪ ಸರ್ ಕಳಿಸಿರೋ ಹುಡುಗ ಆದ್ರೆ ಒಳಗೆ ಬರೋದಕ್ಕೆ ಹೇಳು…ಹಾ !! ಆಮೇಲೆ ಸುರೇಶನ ಹತ್ರ ಫ್ರಂಟ್ ಪೇಜ್ ಕವರ್ ಸ್ಟೋರಿದು ಪ್ರೂಫ್ ಆಯ್ತಾ ಕೇಳಿ ಕಳ್ಸೋದಕ್ ಹೇಳು ಅರ್ಜೆಂಟು…… ಲೆ ಹುಡ್ಗ ಬಾರ್ಲೆ ಇಲ್ಲಿ” “….” “ಹೂಂ ಕೂತ್ಕೋ” “ಏನ್ಲೆ…

Read More

ಕೆರೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಿ: ಸಚಿವ ಕೆ.ಎಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ. ಜಿಲ್ಲೆ, ಜುಲೈ 01 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿಮೂಲಗಳಿಲ್ಲವಾದ್ದರಿಂದ ನೀರಿನ ಸಮಸ್ಯೆ ನೀಗಿಸಲು, ಅಂತರ್ಜಲ ಮಟ್ಟ ಹೆಚ್ಚಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಜಿಲ್ಲೆಯಲ್ಲಿರುವ ಕೆರೆಗಳ ಅಂಗಳದಲ್ಲಿ ಬೆಳೆದಿರುವ ಮರಗಳನ್ನು ತೆರವುಗೊಳಿಸಿ ಕೆರೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು. ದೇವನಹಳ್ಳಿ ತಾಲ್ಲೂಕು,…

Read More

ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ದರೋಡೆ : ಆಭರಣ ಲೂಟಿ.

  ವಿಜಯ ದರ್ಪಣ ನ್ಯೂಸ್ .. ಮದ್ದೂರು  ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲಿಸಿ ಹೋದ ಬೆನ್ನಲ್ಲೇ ಮಧ್ಯರಾತ್ರಿ ಸರ್ವಿಸ್ ರಸ್ತೆಯಲ್ಲಿ ಕಾರು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ವ್ಯಕ್ತಿಯನ್ನು  ಬೆದರಿಸಿ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ  ಮದ್ದೂರು ಪಟ್ಟಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಅರಪಟ್ಟು ಗ್ರಾಮದ ಇಂಟೀರಿಯರ್ ಡಿಸೈನರ್ ಮುತ್ತಪ್ಪ ಕೆ.ಕೆ ರವರನ್ನು ಮೂವರು ದುಷ್ಕರ್ಮಿಗಳು ಡ್ರ್ಯಾಗನ್ ತೋರಿಸಿ ಬೆದರಿಸಿ ಅವರ ಬಳಿಯಿದ್ದ…

Read More

ಮೌನ ಮಲ್ಲಿಗೆ ಬಯಲಲ್ಲಿ ನನ್ನೆದೆ ತಂತಿಯ ರಾಗದಲಿ…… ಜಯಶ್ರೀ. ಜೆ.ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್ ಜೂನ್ 29 ಲಹರಿ ಸಂಗಾತಿ ಮೌನ ಮಲ್ಲಿಗೆ ಬಯಲಲ್ಲಿ ನನ್ನೆದೆ ತಂತಿಯ ರಾಗದಲಿ… ಜಯಶ್ರೀ.ಜೆ. ಅಬ್ಬಿಗೇರಿ ನನ್ನ ಪ್ರೀತಿಯ ಹುಡುಗಿ, ಇನ್ನೇನು ಕನಸು ಕೈಗೂಡಿತು ಬಾಳಿಗೊಂದು ಆಸರೆ ಸಿಕ್ಕಂತಾಯಿತು ಎಂದು ಮನಸ್ಸು ಬಾನಂಗಳದಲ್ಲಿ ರೆಕ್ಕೆ ಬಿಚ್ಚಿ ಹಾರುತ್ತಿತ್ತು. ಅದೇ ಸಮಯದಲ್ಲಿ ಒಂದೇ ಒಂದು ಸಣ್ಣ ಮುನ್ಸೂಚನೆ ಕೊಡದೆ ನೀನು ಅದೆಲ್ಲಿಗೆ ಹೋದೆ ಗೆಳತಿ? ನಿನ್ನ ಚೆಲುವಾದ ಮೊಗವನ್ನು ನನ್ನ ಬೊಗಸೆಯಲ್ಲಿ ತುಂಬಿಸಿಕೊಳ್ಳಲು ಅರಸುತ್ತಿದ್ದೇನೆ. ಸೂಜಿ ಮಲ್ಲಿಗೆ ಮುಡಿದು ಅಡ್ಡಾಡುವ ಏರು ಯೌವ್ವನದ ಹುಡುಗಿಯರಲ್ಲಿ…

Read More

ಪರ್ಸಂಟೇಜ್ ಆರೋಪಗಳ ಬೆನ್ನಲ್ಲೇ “ನಂಬರ್ ಪ್ಲೇಟ್” ಕರ್ಮಕಾಂಡ: ಸಿದ್ದು ಸರ್ಕಾರಕ್ಕೆ ಹಗರಣಗಳ ಸವಾಲು.

ವಿಜಯ ದರ್ಪಣ ನ್ಯೂಸ್.                            ಬೆಂಗಳೂರು : ಪರ್ಸಂಟೇಜ್ ಆರೋಪಗಳ ಬೆನ್ನಲ್ಲೇ ‘ನಂಬರ್ ಪ್ಲೇಟ್’ ಕರ್ಮಕಾಂಡ; ಸಿದ್ದು ಸರ್ಕಾರಕ್ಕೆ ಹಗರಣಗಳ ಸವಾಲು ಹಗರಣ ಹಾದಿಯಲ್ಲಿ ಅವಿತಿರುವ ಹೆಗ್ಗಣಗಳು. .‘HSRP’ ಅಕ್ರಮದ ಸಂಚು ಬಯಲು.. ‘ಹೈ ಸೆಕ್ಯೂರ್…’ ಯೋಜನೆಯಲ್ಲಿ ಕಾಣದ ಕೈಗಳ ಚಮತ್ಕಾರ.. ಕೋಟಿ ಲೂಟಿಗೆ ವೇದಿಕೆ ಸಿದ್ದ..? ಸಾರಿಗೆ ಇಲಾಖೆಯಲ್ಲಿ ಕೋಟಿ ಲೂಟಿಗೆ ರಹಸ್ಯ ಸಂಚು? ಏನಿದು ಆರೋಪ? HSRP…

Read More

ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಗೌರವಧನದ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ .

ವಿಜಯ ದರ್ಪಣ ನ್ಯೂಸ್ , ದೇವನಹಳ್ಳಿ  ಬೆಂಗಳೂರು ಗ್ರಾ. ಜಿಲ್ಲೆ ಜೂನ್ 28 ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ…

Read More

ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಕಾರ್ಯಗಳೇ ನಮ್ಮೆಲ್ಲರಿಗೂ ಮಾರ್ಗದರ್ಶಕ: ಸಚಿವ ಕೆ ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ. ಜಿಲ್ಲೆ,  ಜೂನ್ 27 ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. “ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ” ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ,…

Read More

ಕಾದಿದೆ ಸದಾ ಮನ ಅಪಾರ ಪ್ರೀತಿಗೆ.

ವಿಜಯ ದರ್ಪಣ ನ್ಯೂಸ್   ಕಾದಿದೆ ಸದಾ ಮನ ಅಪಾರ ಪ್ರೀತಿಗೆ . ಜಯಶ್ರೀ ಜೆ.ಅಬ್ಬಿಗೇರಿ   ಹೇ, ನನ್ನ ಮುದ್ದಿನ ರಾಣಿ, ಅದೊಂದು ಸಂಜೆ ತಿಳಿ ಆಗಸದ ಸಹಜ ಸೌಂದರ್ಯವ ನೋಡುತ್ತ ನಡೆಯುತ್ತಿದ್ದೆ. ಆಗ ತಾನೆ ದೇವರ ದರುಶನ ಪಡೆದು,ಎದುರಿಗೆ ಬಂದ ನಿನ್ನನ್ನು ನೋಡದೇ ಒಮ್ಮೆಲೇ ಡಿಕ್ಕಿ ಹೊಡೆದದ್ದನ್ನು ಮರೆಯುವದಾದರೂ ಹೇಗೆ ಗೆಳತಿ? ಕೆಳಗೆ ಬಿದ್ದ ಪ್ರಸಾದ ಹೂಗಳನ್ನು ಎತ್ತಿ ಕೊಡಲು ನಾ ಬಗ್ಗಿದಾಗ ಇಬ್ಬರೂ ಹಣೆ ಬಡಿಸಿಕೊಂಡಾಗಲಂತೂ ಒಮ್ಮೆಲೇ ವಿದ್ಯುತ್ ಶಾಕ್ ಕೊಟ್ಟಂತಾಯಿತು. ಕ್ರಿಕೆಟ್…

Read More

ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂ ಅತ್ಯಗತ್ಯ: ಸಚಿವ ದಿನೇಶ್ ಗುಂಡೂರಾವ್

ವಿಜಯ ದರ್ಪಣ ನ್ಯೂಸ್                              ಬೆಂಗಳೂರು ಜೂನ್ 24 ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಕ್ರಿಯಾಶೀಲರಾಗಿ ಇರಬೇಕಾದರೆ ಸದಾ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಮತ್ತು ಬಿಬಿಎಂಪಿ ಸಹಯೋಗ ದೊಂದಿಗೆ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ಪತ್ರಕರ್ತರಿಗಾಗಿ ಏರ್ಪಡಿಸಿದ್ದ ಉಚಿತ ಆರೋಗ್ಯ…

Read More