ಮೇ 27 ಉಪ್ಪಿನಂಗಡಿ ಮಂಜ ಬೈದ್ಯ ‌‌ಹುತಾತ್ಮನಾದ ದಿನ.

ಇಂದು ಮೇ 27. ಇಂದಿನ ದಿನ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಮಂಜಬೈದ್ಯ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿ 186 ವರ್ಷಗಳಾದವು. ಮಂಜಬೈದ್ಯನ ನೆನಪಿಗೆ ಒಂದು ರಸ್ತೆ, ಒಂದು ಪ್ರತಿಮೆ ಬಿಡಿ, ಒಂದು ಕಂಬವೂ ಇಲ್ಲ. ಮೆಚ್ಚಲೇಬೇಕು ನಮ್ಮ ಸರಕಾರಗಳನ್ನು. ಈ ಮಂಜಬೈದ್ಯ ಯಾರು ? ಇಲ್ಲಿದೆ ಓದಿ. ಕಲ್ಯಾಣಪ್ಪನ ಕಾಟುಕಾಯಿ ಎಂದು ವಾಡಿಕೆಯಲ್ಲಿ ಕರೆಯಲಾಗುವ ದಕ್ಷಿಣಕನ್ನಡದ ರೈತ ಬಂಡಾಯ ನಡೆದದ್ದು 1837 ರಲ್ಲಿ, ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಪ್ಪತ್ತು ವರ್ಷಗಳಿಗೂ ಮುನ್ನ. ಬ್ರಿಟಿಷರು ಹೇರಿದ…

Read More

ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಹಿಸುವುದಿಲ್ಲ:ಸಚಿವ ಕೆಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  ವಿಜಯಪುರ ಪಟ್ಟಣದ ಕಾಂಗ್ರೆಸ್ ಮುಖಂಡರು ನಿಮ್ಮ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾರೆ ಕೆಲಸ ಮಾಡಬೇಕಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮುಖಂಡರು ಪಟ್ಟಣದ ಅಭಿವೃದ್ಧಿಯ ಕಡೆ ಹೆಚ್ಚು ಗಮನಹರಿಸಬೇಕು ನಿಮ್ಮ ನಿಮ್ಮ ಭಿನ್ನ ಅಭಿಪ್ರಾಯ ಪಕ್ಕಕ್ಕೆ ಇಟ್ಟು ಇಬ್ಬರು ಒಟ್ಟಾರೆ ಕೆಲಸ ಮಾಡಬೇಕು ನಾನು ಯಾವುದೇ ಕಾರಣಕ್ಕೂ ಇಬ್ಬರು ಮುಖಂಡರು ಒಟ್ಟಾಗಿ ಇರುವುದನ್ನು…

Read More

ಜಿಲ್ಲಾ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷರಾಗಿ ವಿನೋದ್ ಕುಮಾರ್ ಗೌಡ.

ವಿಜಯ ದರ್ಪಣ ನ್ಯೂಸ್.                           ದೇವನಹಳ್ಳಿ   ಬೆಂಗಳೂರು ಗ್ರಾಮಾಂತರ   ರೈತನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷರಾಗಿದ್ದ ಬಚ್ಚಳ್ಳಿ ವೆಂಕಟೇಶ್‌ರವರ ನಿಧನದಿಂದಾಗಿ ತೆರವಾಗಿದ್ದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಡಾ.ವಿನೋದ್‌ ಕುಮಾರ್‌ಗೌಡರನ್ನು ನೇಮಿಸಲಾಗಿದೆ ಎಂದು ರಾಜ್ಯ ಅಧ್ಯಕ್ಷ ಹರಳಾಪುರ ಮಂಜೇಗೌಡ ತಿಳಿಸಿದರು. ಅವರು ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ನಮ್ಮ ಸಂಘ ರಾಜ್ಯದ…

Read More

ಮಳೆಯಿಂದಾಗಿ ತೋಟಗಾರಿಕೆ ಬೆಳೆಗಳ ರಕ್ಷಣೆಗೆ ಸಲಹೆಗಳು

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 25 ನಿರಂತರ ಮಳೆಯಿಂದ ತೋಟಗಾರಿಕೆ ಬೆಳೆಗಳ ಉತ್ಪಾದನೆಯಲ್ಲಿ ರೈತರು ಗಮನಿಸಬೇಕಾದ ಅಂಶಗಳ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಮೊದಲನೆಯದಾಗಿ ಯಾವುದೇ ಬೆಳೆಯ ತೋಟದಲ್ಲಿ ನೀರು ನಿಂತಿದ್ದರೆ, ಆದಷ್ಟು ಬೇಗನೆ ನೀರನ್ನು ಹೊರಹಾಕುವುದು. ಯಾವುದೇ ಗೊಬ್ಬರಗಳನ್ನು, ಭೂಮಿಯ ತೇವಾಂಶ ಒಣಗುವ ತನಕ ನೀರಾವರಿ ಅಥವಾ ರಸಾವರಿ ಮೂಲಕ ಕೊಡಬಾರದು. ಬೆಳೆಯು ಮೊದಲ ಬೆಳವಣಿಗೆ ಹಂತದಲ್ಲಿದ್ದರೆ, 19:19:19 ರಸಗೊಬ್ಬರವನ್ನು ಪ್ರತಿ ಲೀಟರ್ ನೀರಿಗೆ…

Read More

ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ: ಜಿಲ್ಲಾಧಿಕಾರಿ ಆರ್. ಲತಾ

ವಿಜಯ ದರ್ಪಣ ನ್ಯೂಸ್…                            ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 25 2025 ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಗುರಿ ಮುಟ್ಟುವಲ್ಲಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಕರೆ ನೀಡಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

Read More

ರಂಗಶಿಕ್ಷಣ ತರಬೇತಿಗೆ (ಡಿಪ್ಲೋಮಾ) ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್.                            ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 25 , ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದೆ….

Read More

ಕೊಡಗಿನ 90 ಗ್ರಾಮಗಳಿಗೆ ಈ ವರ್ಷ ಕಾದಿದೆಯಾ ಕಂಟಕ ?

ಮಡಿಕೇರಿ .ಮೇ.23                                               ರವಿ ಎಸ್  ಹಳ್ಳಿ . ಕೊಡಗಿನ 90 ಗ್ರಾಮಗಳಿಗೆ ಈ ವರ್ಷ ಕಾದಿದೆ ಕಂಟಕ, ವಿಪತ್ತು ನಿರ್ವಹಣಾ ಇಲಾಖೆಯಿಂದ ಸರಕಾರಕ್ಕೆ ವರದಿ. 45 ಕ್ಕೂ ಹೆಚ್ಚು ಗ್ರಾಮಗಳಿಗೆ ಭೂಕುಸಿತ, 40 ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹದ ಆತಂಕ. ಕೊಡಗಿನಲ್ಲಿ ಕಳೆದ ಐದು ವರ್ಷಗಳಿಂದ…

Read More

ಸಂವಿಧಾನ ಉಳಿಸಲು, ಜನಪರ ಬದಲಾವಣೆ ತರಲು ಪತ್ರಿಕೋದ್ಯಮದಿಂದ ಸಾಧ್ಯ: ಸಿಎಂ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್

ಬೆಂಗಳೂರು: ಸಂವಿಧಾನವನ್ನು ಉಳಿಸಲು ಪತ್ರಿಕೋದ್ಯಮ ಸಹಾ ಮಹತ್ವದ ದಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಕಂದಾಯ ಭವನದಲ್ಲಿ  ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೆಯುಡಬ್ಲ್ಯೂಜೆ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಿಕೋದ್ಯಮ ನನ್ನ ಉಸಿರು. ಪತ್ರಿಕೋದ್ಯಮ ಅನೇಕ ಮೌಲ್ಯಗಳನ್ನು ಕಲಿಸಿದೆ. ಸಮಾಜದಲ್ಲಿ ಜನಪರ ಬದಲಾವಣೆ ತರುವಲ್ಲಿ ಪತ್ರಿಕೋದ್ಯಮದ ಪಾತ್ರ ಮುಖ್ಯವಾದದ್ದು. ಹಾಗಾಗಿ ನನಗೆ ಪತ್ರಿಕೋದ್ಯಮದ ಘನತೆಯ ಬಗ್ಗೆ ಎಚ್ಚರ ಮತ್ತು ಪ್ರೀತಿ ಇದೆ ಎಂದರು….

Read More

ಈಶ್ವರ ಖಂಡ್ರೆಗೆ ಡಿಸಿಎಂ ಮಾಡದಿದ್ದರೆ ವೀರಶೈವ ಲಿಂಗಾಯತರ ಹೋರಾಟದ ಎಚ್ಚರಿಕೆ.

ವಿಜಯ ದರ್ಪಣ ನ್ಯೂಸ್  ಬೀದರಃ ಮೆ-23, ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರ್ರೆಸ್ ಐ ನಿಚ್ಚಳ ಬಹುಮತ ಪಡೆದು ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಲು ಲಿಂಗಾಯತರು 39 ಶಾಸಕರನ್ನು ಗೆಲ್ಲಿಸಿರುವುದು ಕಾರಣವಾಗಿದೆ. ಸರ್ವರನ್ನು ಸಮಾನವಾಗಿ ತೆಗೆದುಕೊಂಡು ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಜಗನ್ನಾಥ ಕರಂಜಿ ಅವರು, ಅನುಭವವುಳ್ಳ ಬುದ್ದಿಮತ್ತೆಯ ವ್ಯಕ್ತಿ ಈಶ್ವರ ಖಂಡ್ರ್ರೆಯವರಿಗೆ ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅವರು ಇಂದಿಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿ.ಎಂ. ಅವರಿಗೆ ಮನವಿ…

Read More

ಐತಿಹಾಸಿಕ ಇತಿಹಾಸ ಇರುವ ಸಾರಕ್ಕಿ ಊರಹಬ್ಬ.

ವಿಜಯ ದರ್ಪಣ ನ್ಯೂಸ್… ಬೆಂಗಳೂರು: ಜಯನಗರ ಸಾರಕ್ಕಿ ಗ್ರಾಮದಲ್ಲಿ ಐತಿಹಾಸಿಕ ಇತಿಹಾಸವಿರುವ ಸಾರಕ್ಕಿ ಊರ ಹಬ್ಬ ಮತ್ತು ಶ್ರೀ ಗ್ರಾಮ ದೇವತೆಗಳ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಆಚರಿಸಲಾಗುತ್ತಿದೆ . ಶ್ರೀ ಸಪಾಲಮ್ಮ, ಶ್ರೀ ಅಣ್ಣಮ್ಮ, ಶ್ರೀ ಪಟ್ಟಾಲಮ್ಮ ದೇವಿಗೆ ಸುಮಂಗಲಿಯರಿಂದ ಬೆಲ್ಲದ ದೀಪಾ ಮತ್ತು ಹೂವಿನ ಕಳಸ ಹೊತ್ತು ಸಾವಿರಾರು ಮಹಿಳೆಯರು ಸಾರಕ್ಕಿ ಗ್ರಾಮದಲ್ಲಿ ಭವ್ಯ ಮೆರವಣಿಗೆ ನಡೆಯಿತು. ಸಾರಕ್ಕಿ ಊರ ಹಬ್ಬ ಒಂದು ವಾರಗಳ ಕಾಲ ಜರುಗುತ್ತದೆ . ವಿವಿಧ ಸಾಂಸ್ಕೃತಿಕ ಕಲಾ ಉತ್ಸವ ಮತ್ತು…

Read More