ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ.

ಬೆಂಗಳೂರು ಗ್ರಾಮಾಂತರ ಜಿಲ್ಲೆ,. 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 96.48 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ 13630 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 13 ಮಂದಿ ಪರೀಕ್ಷೆಗೆ ಗೈರು ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾಗಿದ್ದ 13617 ವಿದ್ಯಾರ್ಥಿಗಳಲ್ಲಿ 13138 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 466 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.ನೆಲಮಂಗಲ ತಾಲ್ಲೂಕಿನ ಸೆಂಚುರಿ ಪ್ರೌಢಶಾಲೆಯ ವಿದ್ಯಾರ್ಥಿ ನಿಶಾಂತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ…

Read More

ವಿಧಾನಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ 2023ರ ಮೇ 10 ರಂದು ಮತದಾನವು ನಡೆಯಲಿರುವ ಹಿನ್ನೆಲೆ, ಮೇ 08 ರಂದು ಸಂಜೆ 6.00 ಗಂಟೆಯಿಂದ ಮೇ 10 ರಂದು ಮತದಾನ ಮತದಾನ ಮುಕ್ತಾಯವಾಗುವವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ಷರತ್ತಿಗೊಳಪಡಿಸಿ, ನಿಷೇಧಾಜ್ಞೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ….

Read More

ತೆರಿಗೆ ಲೂಟಿ ಮಾಡಿದ್ದೇ ಕಾಂಗ್ರೆಸ್ – ಬಿಜೆಪಿ ಸಾಧನೆ: ಹೆಚ್ ಡಿ ಕೆ

ಕಾಂಗ್ರೆಸ್- ಬಿಜೆಪಿ ರಾಜ್ಯದ ಜನರ ತೆರಿಗೆ ಹಣ ಲೂಟಿ ಮಾಡಿದ್ದನ್ನು ಬಿಟ್ಟರೆ ಬೇರೇನು ಸಾಧನೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವರವಲಯದ ಬೈಪಾಸ್ ರಸ್ತೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿಆರ್ ನರಸಿಂಹಮೂರ್ತಿ ಪರ ಪ್ರಚಾರ ನಡೆಸಿ ಮಾತನಾಡಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ – ಬಿಜೆಪಿ ಎರಡು ಪಕ್ಷಗಳಿಗೆ ಅಭಿವೃದ್ಧಿ ಬೇಕಾಗಿಲ್ಲ ರಾಜ್ಯದ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದರೆ ಜನ ಮುಂದೆ ನಮ್ಮ ಮಾತು ಕೇಳೋದಿಲ್ಲ…

Read More

ರಾಜಕೀಯ ದ್ವೇಷಕ್ಕೆ ದ್ರಾಕ್ಷಿ ಗಿಡಗಳ ಬಲಿ ..

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ವಿಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ದುಷ್ಕರ್ಮಿಗಳು ದ್ರಾಕ್ಷಿ ಗಿಡಗಳನ್ನು ಕತ್ತರಿಸಿದ್ದಾರೆ. ಈ ಸಂಬಂಧ ತೋಟದ ಮಾಲೀಕ ರಘು ರವರು ಪೊಲೀಸರಿಗೆ ದೂರು ನೀಡಿದ್ದು ರಾಜಕೀಯ ದ್ವೇಷದಿಂದ ಈ ದೃಷ್ಕೃತ್ಯ ನಡೆದಿದ್ದು ನನಗೆ ಮೂರು ಲಕ್ಷ ನಷ್ಟವಾಗಿದೆ ಎಂದು ದೂರು ನೀಡಿದ್ದಾರೆ. ಈ ಹಿಂದೆ ಎರಡು ಬಾರಿ 200ಕ್ಕೂ ಹೆಚ್ಚು ದ್ರಾಕ್ಷಿ ಗಿಡಗಳನ್ನು ಕತ್ತರಿಸಿ ಲಕ್ಷಾಂತರ ರೂಪಾಯಿಗಳಷ್ಟು ನಷ್ಟ ಉಂಟು ಮಾಡಿದ್ದರು. ಎರಡು ಬಾರಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ಎಪ್ ಐ…

Read More

ಮದ್ಯ ಪ್ರಿಯರಿಗೆ ಬಿಗ್ ಶಾಕ್….. ಎರಡು ದಿನ ಮದ್ಯ ಮಾರಾಟ ಬಂದ್.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 07 (ಕರ್ನಾಟಕ ವಾರ್ತೆ):- 2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು, ಮೇ 08 ರಂದು ಸಂಜೆ 5:00 ಗಂಟೆಯಿಂದ ಮೇ 11 ರಂದು ಬೆಳಗ್ಗೆ 6.00 ಗಂಟೆಯವರೆಗೆ ಹಾಗೂ ಮೇ 13 ರಂದು ಬೆಳಗ್ಗೆ 6.00 ಗಂಟೆಯಿಂದ ಮೇ 14 ರ ಬೆಳಿಗ್ಗೆ 6.00…

Read More

ಸ್ತ್ರೀಶಕ್ತಿಗಳ ಸಂಪೂರ್ಣ ಸಾಲ ಮನ್ನಾ ಮಾಡುವ ಶಕ್ತಿ ಕುಮಾರಣ್ಣನಿಗೆ ಮಾತ್ರ: ಮಾಜಿ ಸಚಿವೆ ಲೀಲಾವತಿ ಆರ್ ಪ್ರಸಾದ್…. ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಪರ ಮತಯಾಚನೆ.

ಭಾರತ ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಸರ್ಕಾರ ಯಾವುದಾದರೂ ಇದ್ದರೆ ಅದು ಜಾತ್ಯತೀತ ಜನತಾದಳ ಸರ್ಕಾರ ಎಂದು ಮಾಜಿ ಸಚಿವೆ ಲೀಲಾವತಿ ಆರ್ ಪ್ರಸಾದ್ ತಿಳಿಸಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಅರದೇಶನಹಳ್ಳಿ ಗ್ರಾಮದಲ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಅವರ ಪರ ಮತಯಾಚನೆ ಮಾಡುತ್ತಾ ನಾನು ಜೆಡಿಎಸ್ ಪಕ್ಷ ಉದಯ ಆದಾಗಿನಿಂದ ಇಲ್ಲಿವರೆಗೂ ಪಕ್ಷದಲ್ಲಿ ಇದ್ದೇನೆ. ಹೆಚ್ ಡಿ ಕುಮಾರಸ್ವಾಮಿ ಈ ಬಾರಿ ಮುಖ್ಯಮಂತ್ರಿಯಾಗಿ ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ…

Read More

ವಿಜೃಂಭಣೆಯಿಂದ ನಡೆದ ಐತಿಹಾಸಿಕ ಮೌಕ್ತಿಕಾಂಭ ಕರಗ ಮಹೋತ್ಸವ

ಮೌಕ್ತೀಕಾಂಬ ಕರಗಮಹೋತ್ಸವ  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ಎಂದಿಗಿಂತ ಬಹು ವರ್ಣರಂಜಿತವಾಗಿ ಆಚರಿಸಲಾಯಿತು. ವಿಧವಿಧದ ಪುಷ್ಪಾಲಂಕಾರ ಭೂಷಿತಾಳಗಿ ದೇವಿ ಕಂಗೊಳಿಸುತ್ತ ಜನರಮನ ಸೂರೆಗೊಳ್ಳುವಂತಿತ್ತು. ನಗರದ 2000ಸಾವಿರಕ್ಕೂ ಅಧಿಕ ವೀರಗಾರಾರ್ರು ಗಂಟೆಪೂಜಾರಿ,ಪನಸ್ತರು,ಕೂಲಸ್ತರು ಶಾಸ್ತ್ರೋಕ್ತ ಪೂಜಾವಿಧಿ ವಿಧಾನಗಳಲ್ಲಿ ಅತ್ಯಂತ ಭಕ್ತಿ ಪೂರ್ವಕ ವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕರಗದ ಮೆರವಣಿಗೆ ದೇವರ ಉತ್ಸವಗಳ ನಗರಕ್ಕೆ ಮೇರಾಗು ನೀಡಿದವು ಭಕ್ತರು ತಾಯಿ ಮೌಕ್ತಿಕಾಂಬರ ದರ್ಶನ ಪಡೆದರು. ಆದ್ರೆ ದೇವನಹಳ್ಳಿ ನಗರ ಬೆಳೆಯುತ್ತಿರುವುದರಿಂದ ನಗರದ ಬಹುತೇಕ ಬೀದಿಗಳಲ್ಲಿ ಹೆಂಗಳೆಯರು ಮನೆಯಂಗಳ ಶುಭ್ರಗೋಳಿಸಿ…

Read More

ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 06 (ಕರ್ನಾಟಕ ವಾರ್ತೆ): 2023ರ ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ, ಮೇ 10 ರಂದು ನಡೆಯಲಿದ್ದು, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ವಿಶೇಷವಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್-SVEEP) ಚಟುವಟಿಕೆಗಳನ್ನು ಮೇ 07 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್…

Read More

ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮತಯಾಚನೆ… ಎಚ್ ಡಿ ಕುಮಾರಸ್ವಾಮಿ ರಾಜ್ಯ ಆಳುವುದು ಖಚಿತ

ಹೆಚ್ ಡಿ ಕುಮಾರಸ್ವಾಮಿ ಮತ್ತೆ ರಾಜ್ಯವನ್ನು ಆಳುವುದನ್ನು ಯಾರು ತಪ್ಪಿಸಲಾಗದು. ರೈತರ ಸಾಲ ಮನ್ನಾ ಪಂಚ ರತ್ನ ಯೋಜನೆಗಳನ್ನು ಇನ್ನೊಬ್ಬರು ಕೊಡಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಹೇಳಿದರು. ರಾಮನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಎಚ್ ಡಿ ಕುಮಾರಸ್ವಾಮಿ ಇವತ್ತು ಇಡೀ ರಾಜ್ಯ ಸತ್ತುತ್ತಿದ್ದಾರೆ ಇಡೀ ದೇಶದಲ್ಲಿ ಅವರಂತೆ ಮತ್ತೊಬ್ಬರು ಕಾರ್ಯಕ್ರಮಗಳನ್ನು ನೀಡಿಲ್ಲ. ರೈತರಿಗೆ ರೂ.5000 ಮಾಸಾಸನ ನೀಡುವ ಮತ್ತೊಬ್ಬ ಮುಖ್ಯಮಂತ್ರಿ, ಯಾರಾದರೂ ಇದ್ದಾರೇ…

Read More

ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ (ಕನಾ೯ಟಕ ವಾತೆ೯): 2023-ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಮೇ 10 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ಮೇ 13 ರಂದು ನಡೆಯಲಿರುವ ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮತ ಎಣಿಕೆ ಸಿಬ್ಬಂದಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿಂದು…

Read More