ನಗುತಿರು ಕಹಿ ನೆನಪುಗಳ ಮರೆತು

  ಜಯಶ್ರೀ ಜೆ. ಅಬ್ಬಿಗೇರಿ ’ಸವಿ ಸವಿ ನೆನಪು ಸಾವಿರ ನೆನಪು.’ ಎನ್ನುವ ಗೀತೆಯ ಸಾಲುಗಳನ್ನು ಗುನುಗದವರು ತುಂಬಾ ಕಡಿಮೆ. ಪ್ರತಿಯೊಬ್ಬರಿಗೂ ಮರೆಯದೆ ಮೆಲುಕು ಹಾಕುವ ನೂರಾರು ನೆನಪುಗಳು ಇರುತ್ತವೆ. ’ಸವಿ ನೆನಪುಗಳು ಬೇಕು ಸವಿಯಲೇ ಬದುಕು’ ಎಂಬ ಹಾಡನ್ನು ಕೇಳದವರು ವಿರಳ. ನನಗೆ ಈ ಸಂದರ್ಭದಲ್ಲಿ ದೇಜಗೌ ಅವರು ಅನುವಾದಿಸಿದ ಕೃಷ್ಣ ಹತೀಸಿಂಗ್ ಅವರ ಆತ್ಮಚರಿತ್ರೆ ’ನೆನಪು ಕಹಿಯಲ್ಲ’ ಶೀರ್ಷಿಕೆ ನೆನಪಿಗೆ ಬರುತ್ತಿದೆ. ಬದಲಾಗುವ ಜನರ ನಡುವೆ ಬದಲಾಗದೆ ಉಳಿಯುವ ನೆನಪುಗಳೇ ಶಾಶ್ವತ. ನೆನಪುಗಳಿಗೆ ಸಂದರ್ಭ…

Read More

ಗಡಿಯಾಚೆಗಿನ ಕನ್ನಡಿಗರ ಬಗ್ಗೆ ಹೆಚ್ಚು ಕಾಳಜಿ ಅಗತ್ಯ : ಡಾ. ಸೋಮಶೇಖರ್

ಗಡಿಯಷ್ಟೆ ಅಲ್ಲ, ಗಡಿಯಾಚೆಗೂ ಇರುವ ಕನ್ನಡಿಗರ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಹೇಳಿದರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕನ್ನಡ ಸಂಘ ಕೊಚ್ಚಿನ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೇರಳದ ಎರ್ನಾಕುಲಂ ಟೌನ್ ಹಾಲ್ ನಲ್ಲಿ ಏರ್ಪಡಿಸಿದ್ದ “ಕೊಚ್ಚಿನ್ ಕನ್ನಡ ಸಂಸ್ಕ್ರತಿ ಉತ್ಸವ 2023’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗಡಿ ಅಭಿವೃದ್ಧಿ ಪ್ರಾಧಿಕಾರ ಗಡಿನಾಡಲ್ಲಿ ಕನ್ನಡದ ಜಾಗೃತಿ…

Read More

KUJW NEWS

ಗಡಿಯಷ್ಟೆ ಅಲ್ಲ, ಗಡಿಯಾಚೆಗೂ ಇರುವ ಕನ್ನಡಿಗರ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಹೇಳಿದರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕನ್ನಡ ಸಂಘ ಕೊಚ್ಚಿನ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೇರಳದ ಎರ್ನಾಕುಲಂ ಟೌನ್ ಹಾಲ್ ನಲ್ಲಿ ಏರ್ಪಡಿಸಿದ್ದ “ಕೊಚ್ಚಿನ್ ಕನ್ನಡ ಸಂಸ್ಕ್ರತಿ ಉತ್ಸವ 2023’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗಡಿ ಅಭಿವೃದ್ಧಿ ಪ್ರಾಧಿಕಾರ ಗಡಿನಾಡಲ್ಲಿ ಕನ್ನಡದ ಜಾಗೃತಿ…

Read More